ಮಂಗಳೂರು: ನಾಟ್ಯ ಕಲೆಯು ಭಾರತೀಯ ಕಲಾ ಪ್ರಕಾರದ ಶ್ರೀಮಂತ ಕಲೆ ಇದರ ಅಭ್ಯಾಸದಿಂದ ಮಕ್ಕಳ ಮನಸ್ಸು ಪ್ರಫುಲ್ಲಗೊಂಡು ಏಕಾಗ್ರತೆ, ಬುದ್ಧಿಮತ್ತೆ, ದೇಹ ಸೌಂದರ್ಯ ಪ್ರಕಟಗೊಳ್ಳಲು ಸಹಕಾರಿಯಾಗಬಲ್ಲದು ಎಂದು ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧಮೇರ್ಂದ್ರ ಗಣೇಶಪುರ ಹೇಳಿದರು. ಭರತಾಂಜಲಿ ಕೊಟ್ಟಾರ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿರುವ ನೃತ್ಯ ಮಾಧುರ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಬೆಳವಣಿಗೆಯಲ್ಲಿ ಹೆತ್ತವರ ಪಾತ್ರ ಅತಿ ಮುಖ್ಯ ಮಕ್ಕಳಿಗೆ ಭಾರತೀಯ … Continue reading ನಾಟ್ಯ ಕಲೆ ಭಾರತೀಯ ಶ್ರೀಮಂತ ಕಲೆ
Copy and paste this URL into your WordPress site to embed
Copy and paste this code into your site to embed