ಮತ್ತೆ ಬಂದ ದಂಡುಪಾಳ್ಯ ಗ್ಯಾಂಗ್ … ‘ಹುಬ್ಬಳ್ಳಿ ಡಾಬಾ’ ಕ್ಲೈಮ್ಯಾಕ್ಸ್ನಲ್ಲಿ ಎಂಟ್ರಿ
ಬೆಂಗಳೂರು: ಕಳೆದ ಕೆಲವು ವರ್ಷಗಳ ಹಿಂದೆ ಕನ್ನಡ ಚಿತ್ರರಂಗದಲ್ಲಿ ದಂಡುಪಾಳ್ಯ ಗ್ಯಾಂಗ್ನ ಅಬ್ಬರ ಜೋರಾಗಿದತ್ತು. ಈ ಗ್ಯಾಂಗ್ನ ಕುರಿತಾಗಿ ನಿರ್ದೇಶಕ ಶ್ರೀನಿವಾಸರಾಜು ಮೂರ್ಮೂರು ಚಿತ್ರಗಳನ್ನು ನಿರ್ದೇಶಿಸಿದ್ದರು. ಇದೀಗ ಬಹಳ ದಿನಗಳೊಂದಿಗೆ ಅವರು ದಂಡುಪಾಳ್ಯ ಗ್ಯಾಂಗ್ನ ಜತೆಗೆ ಮತ್ತೊಮ್ಮೆ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಇದನ್ನೂ ಓದಿ: ಶೆಫ್ ಆದರು ಅನುಷ್ಕಾ; ನಟಿಯ 41ನೇ ಹುಟ್ಟುಹಬ್ಬಕ್ಕೆ ಪೋಸ್ಟರ್ ಉಡುಗೊರೆ ಶ್ರೀನಿವಾಸರಾಜು ಸದ್ದಿಲ್ಲದೆ ‘ಹುಬ್ಬಳ್ಳಿ ಡಾಬಾ’ ಎಂಬ ಚಿತ್ರವೊಂದನ್ನು ನಿರ್ದೇಶಿಸಿದ್ದಾರೆ. ಇದೊಂದು ದ್ವಿಭಾಷಾ ಚಿತ್ರವಾಗಿದ್ದು, ಕನ್ನಡ ಮತ್ತು ತೆಲುಗಿನಲ್ಲಿ ತಯಾರಾಗಿದೆ. ನವೀನ್ ಚಂದ್ರ, … Continue reading ಮತ್ತೆ ಬಂದ ದಂಡುಪಾಳ್ಯ ಗ್ಯಾಂಗ್ … ‘ಹುಬ್ಬಳ್ಳಿ ಡಾಬಾ’ ಕ್ಲೈಮ್ಯಾಕ್ಸ್ನಲ್ಲಿ ಎಂಟ್ರಿ
Copy and paste this URL into your WordPress site to embed
Copy and paste this code into your site to embed