45 ದಿನದೊಳಗೆ ಗಂಡಾಂತರ..ವಿನಯ್ ಗುರೂಜಿ ಹೆಸರಿನ ಫೇಕ್ ಅಕೌಂಟ್​​ನಿಂದ ಮೆಸೇಜ್​!

ಚಿಕ್ಕಮಗಳೂರು: ಅವಧೂತ ವಿನಯ್ ಗುರೂಜಿ ಹೆಸರಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಫೇಕ್ ಅಕೌಂಟ್ ಮೂಲಕವಾಗಿ ಕಿಡಿಗೇಡಿಗಳು ಭಯ ಹುಟ್ಟಿಸುವ ಸಂದೇಶ ಕಳಿಸುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಗೌರಿಗದ್ದೆ ಆಶ್ರಮದ ಅವಧೂತ ವಿನಯ್ ಗುರೂಜಿ ಹೆಸರಲ್ಲಿ ಕಿಡಿಗೆಡಿಗಳು ಸೋಶಿಯಲ್​ ಮೀಡಿಯಾ ಬಳಕೆದಾರರಿಗೆ ಸಂದೇಶ ಕಳಹಿಸಿ ಭಯ ಹುಟ್ಟಿಸುತ್ತಿದ್ದಾರೆ. 45 ದಿನದೊಳಗೆ ನಿಮಗೆ ಗಂಡಾಂತರ ಅನ್ನೋ ರೀತಿ ಮೆಸೇಜ್​​ಗಳನ್ನು ಕಳುಹಿಸಿ ಭಯ ಹುಟ್ಟಿಸಿ ನಂತರ ಹಣವಸೂಲಿ ಮಾಡುತ್ತಿರುವ ಅರೋಪ ಕೇಳಿ ಬಂದಿದೆ. ಇದನ್ನೂ ಓದಿ: ವಾತಾವರಣದ ವಿಚಿತ್ರ ಆಟ; ಈ ಬಾರಿ ಬೆಂಗಳೂರಲ್ಲಿ … Continue reading 45 ದಿನದೊಳಗೆ ಗಂಡಾಂತರ..ವಿನಯ್ ಗುರೂಜಿ ಹೆಸರಿನ ಫೇಕ್ ಅಕೌಂಟ್​​ನಿಂದ ಮೆಸೇಜ್​!