ತಂದೆ, ತಾಯಿ ಇಬ್ಬರನ್ನ ಕಳೆದುಕೊಂಡಿದ್ದೇನೆ…ನಿಮ್ಮ ಸೇವೆಗೆ ಒಂದು ಅವಕಾಶ ಕೊಡಿ: ದರ್ಶನ್ ಧ್ರುವನಾರಾಯಣ
ನಂಜನಗೂಡು: ನಾನು ತಂದೆ ತಾಯಿ ಇಬ್ಬರನ್ನ ಕಳೆದುಕೊಂಡಿದ್ದೇನೆ. ನಿಮ್ಮನ್ನ ನಂಬಿ ಚುನಾವಣೆ ಎದುರಿಸುತ್ತಿದ್ದೇನೆ. ಕ್ಷೇತ್ರದ ಜನತೆಯೇ ನನ್ನ ತಂದೆ ತಾಯಿ ಈಗ. ನಿಮ್ಮ ಸೇವೆಗೆ ಒಂದು ಅವಕಾಶ ಕೊಡಿ ಎಂದು ನಂಜನಗೂಡು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಇಡೀ ಕುಟುಂಬ ಈಗಲೂ ಕೂಡ ನೋವು, ದುಃಖದ ವಾತವರಣದಲ್ಲಿದೆ. ನಿಮ್ಮೆಲ್ಲರ ಶಕ್ತಿಯಿಂದ ಚುನಾವಣೆಗೆ ನಿಂತಿದ್ದೇನೆ ಎಂದು ಸಭೆಯಲ್ಲಿ ಕ್ಷೇತ್ರದ ಜನತೆ ಮುಂದೆ ಭಾವನಾತ್ಮಕವಾಗಿ ಮನವಿ ಮಾಡಿದ್ದಾರೆ. ನಮ್ಮ ತಂದೆ … Continue reading ತಂದೆ, ತಾಯಿ ಇಬ್ಬರನ್ನ ಕಳೆದುಕೊಂಡಿದ್ದೇನೆ…ನಿಮ್ಮ ಸೇವೆಗೆ ಒಂದು ಅವಕಾಶ ಕೊಡಿ: ದರ್ಶನ್ ಧ್ರುವನಾರಾಯಣ
Copy and paste this URL into your WordPress site to embed
Copy and paste this code into your site to embed