ನಿಮ್ಮಿಂದ ದೇಶವೇ ಬಲಿಯಾಗುವಂತೆ ಮಾಡದಿರಿ, ನಾಗರಿಕರಂತೆ ವರ್ತಿಸಿ ಎಂದು ನಟ ದರ್ಶನ್​ ಹೇಳಿದ್ಯಾಕೆ?

ಬೆಂಗಳೂರು: ಜಾಗತಿಕವಾಗಿ ಮರಣ ಮೃದಂಗ ಬಾರಿಸುತ್ತಿರುವ ಕರೊನಾ ವೈರಸ್​ ಪಿಡುಗಿನಿಂದ ಬಚಾವ್​ ಆಗಲು ಅನೇಕ ಗಣ್ಯರು ದೇಶದ ಜನತೆಯ ಬಳಿ ಸರ್ಕಾರ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡುತ್ತಿದ್ದಾರೆ. ಅದರಂತೆಯೇ ನಟ ದರ್ಶನ್​ ಕೂಡ ಆರೋಗ್ಯ ಬಗ್ಗೆ ಎಚ್ಚರವಿರಲಿ, ನಿರ್ಲಕ್ಷ್ಯ ಬೇಡ ಎಂದು ಸಲಹೆ ನೀಡಿದ್ದಾರೆ. ಇನ್​ಸ್ಟಾಗ್ರಾಂ, ಫೇಸ್​ಬುಕ್​ ಮತ್ತು ಟ್ವಿಟರ್​ನಂತಹ ಸಾಮಾಜಿಕ ಜಾಲತಾಣದಲ್ಲಿ ದರ್ಶನ್​ ಮನವಿ ಮಾಡಿಕೊಂಡಿದ್ದು, ಅವರು ಬರೆದಂತಹ ಸಂದೇಶ ಹೀಗಿದೆ… ಎಲ್ಲಾ ಭಾರತೀಯರಲ್ಲೂ ನನ್ನ ಕಳಕಳಿಯ ವಿನಂತಿ. ಈ ಮಾರಕವಾದ ಕರೊನ ವೈರಸ್​ನಿಂದ ಪಾರಾಗುವುದು … Continue reading ನಿಮ್ಮಿಂದ ದೇಶವೇ ಬಲಿಯಾಗುವಂತೆ ಮಾಡದಿರಿ, ನಾಗರಿಕರಂತೆ ವರ್ತಿಸಿ ಎಂದು ನಟ ದರ್ಶನ್​ ಹೇಳಿದ್ಯಾಕೆ?