ನಿಮ್ಮಿಂದ ದೇಶವೇ ಬಲಿಯಾಗುವಂತೆ ಮಾಡದಿರಿ, ನಾಗರಿಕರಂತೆ ವರ್ತಿಸಿ ಎಂದು ನಟ ದರ್ಶನ್ ಹೇಳಿದ್ಯಾಕೆ?
ಬೆಂಗಳೂರು: ಜಾಗತಿಕವಾಗಿ ಮರಣ ಮೃದಂಗ ಬಾರಿಸುತ್ತಿರುವ ಕರೊನಾ ವೈರಸ್ ಪಿಡುಗಿನಿಂದ ಬಚಾವ್ ಆಗಲು ಅನೇಕ ಗಣ್ಯರು ದೇಶದ ಜನತೆಯ ಬಳಿ ಸರ್ಕಾರ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡುತ್ತಿದ್ದಾರೆ. ಅದರಂತೆಯೇ ನಟ ದರ್ಶನ್ ಕೂಡ ಆರೋಗ್ಯ ಬಗ್ಗೆ ಎಚ್ಚರವಿರಲಿ, ನಿರ್ಲಕ್ಷ್ಯ ಬೇಡ ಎಂದು ಸಲಹೆ ನೀಡಿದ್ದಾರೆ. ಇನ್ಸ್ಟಾಗ್ರಾಂ, ಫೇಸ್ಬುಕ್ ಮತ್ತು ಟ್ವಿಟರ್ನಂತಹ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಮನವಿ ಮಾಡಿಕೊಂಡಿದ್ದು, ಅವರು ಬರೆದಂತಹ ಸಂದೇಶ ಹೀಗಿದೆ… ಎಲ್ಲಾ ಭಾರತೀಯರಲ್ಲೂ ನನ್ನ ಕಳಕಳಿಯ ವಿನಂತಿ. ಈ ಮಾರಕವಾದ ಕರೊನ ವೈರಸ್ನಿಂದ ಪಾರಾಗುವುದು … Continue reading ನಿಮ್ಮಿಂದ ದೇಶವೇ ಬಲಿಯಾಗುವಂತೆ ಮಾಡದಿರಿ, ನಾಗರಿಕರಂತೆ ವರ್ತಿಸಿ ಎಂದು ನಟ ದರ್ಶನ್ ಹೇಳಿದ್ಯಾಕೆ?
Copy and paste this URL into your WordPress site to embed
Copy and paste this code into your site to embed