ಕಾಟೇರ ಸಕ್ಸಸ್​ ಬೆನ್ನಲ್ಲೇ ವಿರೋಧಿಗಳಿಗೆ ಖಡಕ್​ ಎಚ್ಚರಿಕೆ​ ಕೊಟ್ಟ ನಟ ದರ್ಶನ್

ಬೆಂಗಳೂರು: ಟಾಲೆಂಜಿಂಗ್​ ಸ್ಟಾರ್​ ದರ್ಶನ್​ ನಟನೆಯ, ತರುಣ್​ ಸುಧೀರ್​ ನಿರ್ದೇಶನದ ಬಹುನಿರೀಕ್ಷಿತ ಕಾಟೇರ ಚಿತ್ರವು ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್​ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಕ್ಷಕರಿಂದ ಹಾಗೂ ಸೆಲೆಬ್ರಿಟಿಗಳಿಂದ ಉತ್ತಮ ಪ್ರತಿಕ್ರಿಯೆಗಳನ್ನು ಪಡದುಕೊಳ್ಳುವಲ್ಲಿ ಚಿತ್ರ ಮುಂಚೂಣಿಯಲ್ಲಿದೆ. ಬಿಡುಗಡೆಯಾದ ಒಂದು ವಾರದಲ್ಲೇ ಶತಕೋಟಿ ಕ್ಲಬ್​ ಸೇರಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಶತಕೋಟಿ ಗಳಸಿದ ಖುಷಿಗೆ ಚಿತ್ರತಂಡ ಇತ್ತೀಚಿಗೆ ಸೆಲೆಬ್ರಿಟಿಗಳಿಗಾಗಿ ಪಾರ್ಟಿ ಆಯೋಜಿಸಿ ಸಂಭ್ರಮಿಸಿತ್ತು. ಇದರ ಬೆನ್ನಲ್ಲೇ ನಟ ದರ್ಶನ್​ ಕಾರ್ಯಕ್ರಮದ ನಿಮಿತ್ತ ದುಬೈಗೆ ತೆರಳಿದ್ದರು. ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ … Continue reading ಕಾಟೇರ ಸಕ್ಸಸ್​ ಬೆನ್ನಲ್ಲೇ ವಿರೋಧಿಗಳಿಗೆ ಖಡಕ್​ ಎಚ್ಚರಿಕೆ​ ಕೊಟ್ಟ ನಟ ದರ್ಶನ್