ಡೇಟಿಂಗ್ ಆ್ಯಪ್ ಬೆಡಗಿಗಾಗಿ ಕೋಟಿ ಕೊಟ್ಟು ಕೈ ಸುಟ್ಟುಕೊಂಡ ಬ್ಯಾಂಕ್ ಮ್ಯಾನೇಜರ್!

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ಇಂಡಿಯನ್ ಬ್ಯಾಂಕ್ ಮ್ಯಾನೇಜರ್​ ಓರ್ವ ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ್ದಾನೆ. ಹನುಮಂತನಗರ ಇಂಡಿಯನ್ ಬ್ಯಾಂಕ್ ಮ್ಯಾನೇಜರ್ ಹರಿಶಂಕರ್ ಡೇಟಿಂಗ್ ಆ್ಯಪ್ ಲೇಡಿಯ ಲವ್ ಕಹಾನಿ ಬಗ್ಗೆ ಬಾಯ್ಬಿಟ್ಟಿದ್ದಾನೆ. ಪ್ರಕರಣದ ಹಿನ್ನೆಲೆ: ಹನುಮಂತನಗರ ಇಂಡಿಯನ್ ಬ್ಯಾಂಕ್ ಮ್ಯಾನೇಜರ್ ಹರಿಶಂಕರ್, ಮೇ 13 ರಿಂದ 19 ರ ವರೆಗೆ ಬ್ಯಾಂಕ್ ಠೇವಣಿದಾರರಾದ ಅನಿತಾರ ಎಫ್​ಡಿ‌ ಮೇಲೆ ಸರಿಸುಮಾರು 6 ಕೋಟಿ ರೂಪಾಯಿಯಷ್ಟು ಲೋನ್ ತೆಗೆದಿದ್ದಾನೆ. ಅಸಿಸ್ಟೆಂಟ್ ಮ್ಯಾನೇಜರ್ ಕೌಸಲ್ಯಾ ಹಾಗೂ ಕ್ಲರ್ಕ್ … Continue reading ಡೇಟಿಂಗ್ ಆ್ಯಪ್ ಬೆಡಗಿಗಾಗಿ ಕೋಟಿ ಕೊಟ್ಟು ಕೈ ಸುಟ್ಟುಕೊಂಡ ಬ್ಯಾಂಕ್ ಮ್ಯಾನೇಜರ್!