blank

ವಾಸುದೇವ ರಾಯ್ಕರ್‌ಗೆ ಪರಿಮಳ ಪ್ರಶಸ್ತಿ ಪ್ರದಾನ

blank

ದಾವಣಗೆರೆ : ನಗರದ ಖ್ಯಾತ ಚಿನ್ನ, ಬೆಳ್ಳಿ ವರ್ತಕ ಹಾಗೂ ಸಮಾಜ ಸೇವಕ ವಾಸುದೇವ ರಾಯ್ಕರ್ ಅವರಿಗೆ ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇತ್ತೀಚೆಗೆ ನಡೆದ ರಾಯರ ವರ್ಧಂತಿ ಮಹೋತ್ಸವ ಸಮಾರಂಭದಲ್ಲಿ ರಾಯರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ‘ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ’ ನೀಡಿ ಗೌರವಿಸಿದರು.  ವಾಸುದೇವ ರಾಯ್ಕರ್ ಕಳೆದ 25 ವರ್ಷಗಳಿಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಸಲ್ಲಿಸುತ್ತಿರುವ ಸಮಾಜ ಸೇವೆ ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಸಮಾರಂಭದಲ್ಲಿ ಅದಾನಿ ಗ್ರೂಪ್‌ನ ಕಿಶೋರ್ ಆಳ್ವ, ವಿಜಯನಗರ ಜಿಲ್ಲಾಧಿಕಾರಿ ದಿವಾಕರ್ ಮತ್ತಿತರ ಗಣ್ಯರು ಇದ್ದರು.

blank
Share This Article

ಮಾವಿನಹಣ್ಣು ತಿಂದು ಈಸಿಯಾಗಿ ದೇಹದ ತೂಕ ಇಳಿಸಬಹುದು! ಹೊಸ ಅಧ್ಯಯನ.. mango

mango: ತೂಕ ಇಳಿಸಿಕೊಳ್ಳಲು ಬಯಸುವ ಜನರು ಹೆಚ್ಚಾಗಿ ಮಾವಿನಹಣ್ಣನ್ನು ತಪ್ಪಿಸುತ್ತಾರೆ. ಆದರೆ ಇತ್ತೀಚಿನ ಅಧ್ಯಯನವು ತೂಕ…

ಮಗು ಜನಿಸಿದ ಎಷ್ಟು ತಿಂಗಳ ಬಳಿಕ ಉಪ್ಪಿನ ಆಹಾರ ನೀಡಬೇಕು?; ತಜ್ಞರು ಹೇಳೊದೇನು? | Salty Food

Salty Food : ಹುಟ್ಟಿದ ಮಗುವನ್ನು ದೊಡ್ಡದಾಗಿ ಬೆಳೆಯುವವರಿಗೂ ನೋಡಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಬಟ್ಟೆ…

ಸನ್‌ಸ್ಕ್ರೀನ್, ಸೀರಮ್‌ಗಳನ್ನು ಬಳಸುತ್ತೀರಾ? ಹಾಗಿದ್ರೆ ಕ್ಯಾನ್ಸರ್​​ ಬರಬಹುದು ಎಚ್ಚರ! Glow Skin

Glow Skin | ನಮ್ಮ ಸ್ಕಿನ್​ ಗ್ಲೋ ಆಗಿ ಕಾಣಬೇಕೆಂದು ಮಹಿಳೆಯರು ಮಾಡುವ ಪ್ರಯತ್ನ ಒಂದೆರಡಲ್ಲ.…