ದಾವಣಗೆರೆ : ಚನ್ನಗಿರಿ ತಾಲೂಕು ಸಂತೇಬೆನ್ನೂರಿನ ಎಸ್ಜೆವಿಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕ ಜಿ.ಆರ್. ರೇವಣಸಿದ್ದಪ್ಪ ಅವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನಕ್ಕೆ 2022ನೇ ಸಾಲಿನ ‘ಅಡ್ವೈಸರ್ ಸಾಹಿತ್ಯ ಪ್ರಶಸ್ತಿ’ ಲಭಿಸಿದೆ.
ಜಿ.ಆರ್. ರೇವಣಸಿದ್ದಪ್ಪ ಮೂಲತಃ ಹೊನ್ನಾಳಿ ತಾಲೂಕಿನ ತಿಮ್ಲಾಪುರ ಗ್ರಾಮದವರು.