ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ದ್ವಿತೀಯ ಸ್ಥಾನ

blank

ದಾವಣಗೆರೆ :  ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ (14 ವರ್ಷದೊಳಗಿನ ಬಾಲಕರ ವಿಭಾಗ)ಬೆಂಗಳೂರು ವಿಭಾಗದ ಹಿರಿಯೂರು ತಾಲೂಕು ಧರ್ಮಪುರದ ಸ್ವಾಭಿಮಾನ ವಸತಿ ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.  ಮಕ್ಕಳ ಈ ಸಾಧನೆಯ ಬಗ್ಗೆ ಹಿರಿಯ ಕ್ರೀಡಾಪಟು ಹಾಗೂ ದಾವಣಗೆರೆ ಜಿಲ್ಲಾ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಟಿ. ಕುಮಾರ ಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ.

blank
Share This Article

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿನ್ನುವುದರಿಂದಾಗುವ ಉಪಯೋಗವೇನು?: ನಿಮಗಾಗಿ ಹೆಲ್ತಿ ಮಾಹಿತಿ | Health Tips

ಅನೇಕ ಆಹಾರಗಳಲ್ಲಿ ಕರಿಬೇವಿನ ಎಲೆಗಳನ್ನು ಬಳಸುವುದು ಗೊತ್ತೆ ಇದೆ. ಕರಿಬೇವಿನ ಎಲೆಯನ್ನು ಬಳಸುವುದರಿಂದ ಚಟ್ನಿ ಅಥವಾ…

ಕಪ್ಪು ಅರಿಶಿನದ ಬಗ್ಗೆ ನಿಮಗೆಷ್ಟು ಗೊತ್ತು?; ಇದರಿಂದಾಗುವ ಆರೋಗ್ಯ ಪ್ರಯೋಜನಗಳಿವು | Health Tips

ನಮ್ಮ ಅಡುಗೆ ಮನೆಯಲ್ಲಿ ಹಳದಿ ಅರಿಶಿನ ಬಳಸುವುದನ್ನು ನೋಡಿರುತ್ತೇವೆ. ಶಕ್ತಿಯುತ ಔಷಧಗಳಲ್ಲಿ ಒಂದಾಗಿರುವ ಅರಿಶಿನವು ಆಯುರ್ವೇದ…

ಬಳಸಿದ ಅಡುಗೆ ಎಣ್ಣೆಯನ್ನು ಪದೇ ಪದೇ ಬಳಸುತ್ತೀರಾ? ಅದು ಎಷ್ಟು ಅಪಾಯಕಾರಿ ಗೊತ್ತಾ? Cooking Oil

Cooking Oil:   ಪ್ರಸ್ತುತ ತೈಲ ಬೆಲೆಗಳು ಗಗನಕ್ಕೇರಿರುವುದರಿಂದ, ತೈಲವನ್ನು ಮರುಬಳಕೆ ಮಾಡುವುದು ಸಾಮಾನ್ಯವಾಗಿದೆ.   ಈಗಾಗಲೇ ಬಳಸಿರುವ…