More

    2ಎ ಮೀಸಲಾತಿ ಹೋರಾಟದ ಪೂರ್ವಭಾವಿ ಸಭೆ

    ದಾವಣಗೆರೆ : ಲಿಂಗಾಯತ ಪಂಚಮಸಾಲಿ ಸಮಾಜದ  2ಎ ಮೀಸಲಾತಿ ಹೋರಾಟದ ಪೂರ್ವಭಾವಿ ಸಭೆ ನಗರದ ಸದ್ಯೋಜಾತ ಮಠದಲ್ಲಿ ಮಂಗಳವಾರ ನಡೆಯಿತು.
     ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಹರಿಹರದ ಮಾಜಿ ಶಾಸಕ ಹಾಗೂ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಶಿವಶಂಕರ್, ಕೂಡಲಸಂಗಮ ಪೀಠದ ರಾಜ್ಯ ಯುವ ಘಟಕದ ಅಧ್ಯಕ್ಷ ಬಿ.ಜಿ. ಅಜಯ್ ಕುಮಾರ್, ಗೌರವ ಅಧ್ಯಕ್ಷ ಪರಮೇಶಪ್ಪ ಗೌಡ್ರು ಹೊಳೆಸಿರಿಗೆರೆ, ಜಿಲ್ಲಾಧ್ಯಕ್ಷ ಆರ್.ವಿ. ಅಶೋಕ್ ಗೋಪನಾಳು ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
     ಜಿಲ್ಲಾ ಪಂಚಮಸಾಲಿ ಸಮಾಜದವರು ಪಾಲ್ಗೊಂಡಿದ್ದರು. ಸಮಾಜದ ಸಂಘಟನೆ, ಹೋರಾಟದ ರೂಪುರೇಷೆ ಮತ್ತು ಆಗಬೇಕಿರುವ ಕೆಲಸಗಳ ಕುರಿತು ಸಲಹೆ, ಸೂಚನೆಗಳನ್ನು ನೀಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts