ರಾಹುಲ್ ಗಾಂಧಿ, ಸಿದ್ದರಾಮಯ್ಯ ಪಾಕಿಸ್ತಾನ ಹೀರೋಗಳು  

blank

ದಾವಣಗೆರೆ :  ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಪಾಕಿಸ್ತಾನದ ಹೀರೋಗಳು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.  ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನವರಿಗೆ ಪಾಕಿಸ್ತಾನದಿಂದ ಫ್ರೀ ವೀಸಾ ಕೊಡುತ್ತಾರೆ, ಹೋಗಿ ಎಲ್ಲೆಲ್ಲಿ ಉಗ್ರರ ಕ್ಯಾಂಪ್‌ಮೇಲೆ ದಾಳಿಯಾಗಿದೆ ಎಂದು ನೋಡಿಕೊಂಡು ಬರಲಿ ಎಂದು ತಿಳಿಸಿದರು.  ಸೈನಿಕರಿಗೆ ನೈತಿಕ ಬೆಂಬಲ ನೀಡಬೇಕು. ಇಂತಹ ಸನ್ನಿವೇಶದಲ್ಲಿ ಒಗ್ಗಟ್ಟಾಗಿ ಒಂದೇ ಧ್ವನಿಯಿಂದ ಮಾತನಾಡಬೇಕಿದೆ. ಭಯೋತ್ಪಾದಕರ ಅಡ್ಡೆಗಳನ್ನು ನಾಶ ಮಾಡಿದ್ದಾರೆ, ಇಡೀ ಜಗತ್ತಿಗೇ ಗೊತ್ತಿದೆ ಎಂದು ತಿಳಿಸಿದರು.  ಸಚಿವರಾದ ಪ್ರಿಯಾಂಕ ಖರ್ಗೆ, ಸಂತೋಷ್ ಲಾಡ್, ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಟೀಕೆ ಮಾಡುತ್ತಿದ್ದಾರೆ. ಪಾಕಿಸ್ತಾನಿ ಅಭಿಮಾನಿಗಳನ್ನು ಖುಷಿಡಿಸಲು ಈ ರೀತಿ ಮಾಡುತ್ತಿದ್ದಾರೆ. ಭಾರತದ ಸೈನಿಕರಿಗೆ ಅಪಮಾನ ಮಾಡುತ್ತಿದ್ದಾರೆ.

blank
Share This Article
blank

ರಾತ್ರಿ 9 ಗಂಟೆ ಮೇಲೆ ಊಟ ಮಾಡೋದ್ರಿಂದ ಅನಾನುಕೂಲಗಳೇ ಅಧಿಕ: ಊಟಕ್ಕೆ ಸರಿಯಾದ ಸಮಯ ಯಾವುದು? | Eating

Eating: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಡವಾಗಿ ಭೋಜನ ಮಾಡುತ್ತಿದ್ದಾರೆ, ಆದರೆ ವೈದ್ಯಕೀಯ ತಜ್ಞರು ಇದು…

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ದೇಸಿ ಸೂಪರ್‌ಫುಡ್‌ ತಿನ್ನಿ | Immunity

Immunity: ಮಳೆಗಾಲ ಬಂತೆಂದರೆ ಸೋಂಕುಗಳು ಬರುವುದು ಸಹ ಸಹಜ. ತಂಪಾದ ಗಾಳಿಗೆ ಮನೆಗಳ ಸುತ್ತಲು ಬ್ಯಾಕ್ಟೀರಿಯಾ…

blank