ದಾವಣಗೆರೆ ಮೂಲದ ನವದಂಪತಿ ಬಾಳಲ್ಲಿ ದುರಂತ: ಸ್ಟ್ರೆಚರ್​​ನಲ್ಲಿ ಮಲಗಿಕೊಂಡೇ ಶವಗಾರಕ್ಕೆ ಬಂದು ಗಂಡನ ಮುಖ ಸವರಿದ ಪತ್ನಿ… ಮನಕಲಕುತ್ತೆ ಈ ಸ್ಟೋರಿ

ಬೆಂಗಳೂರು: ನೂರಾರು ಕನಸಿನ ಬುತ್ತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿಯ ಬಾಳಲ್ಲಿ ವಿಧಿ ಆಟವಾಡಿದೆ. ಜಾಲಿ ಟ್ರಿಪ್​ ಮುಗಿಸಿ ಮನೆಗೆ ಹಿಂತಿರುಗುವಾಗ ಮಾರ್ಗಮಧ್ಯೆ ಸಂಭವಿಸಿದ ಅಪಘಾತದಲ್ಲಿ ನವ ವಿವಾಹಿತ ಮೃತಪಟ್ಟಿದ್ದು, ಪತ್ನಿ ಸ್ಥಿತಿ ಚಿಂತಾಜನಕವಾಗಿದೆ. ಗಂಡ ಇನ್ನಿಲ್ಲ ಎಂಬ ಸುದ್ದಿಕೇಳಿ ಆಘಾತಗೊಂಡ ಪತ್ನಿ, ಸ್ಟ್ರೆಚರ್​ನಲ್ಲಿ ಮಲಗಿಕೊಂಡೇ ಶವಗಾರಕ್ಕೆ ಬಂದು ಗಂಡನ ಮುಖ ಸವರುತ್ತಾ ಗೋಳಾಡುತ್ತಿದ್ದ ದೃಶ್ಯ ನೋಡಿದ್ರೆ ಮನಕಲಕುವಂತಿದೆ. ಇಂತಹ ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆ ಹೀರೇಕೆರೂರು ಬಳಿ ಸಂಭವಿಸಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಜಿಗಳಿ … Continue reading ದಾವಣಗೆರೆ ಮೂಲದ ನವದಂಪತಿ ಬಾಳಲ್ಲಿ ದುರಂತ: ಸ್ಟ್ರೆಚರ್​​ನಲ್ಲಿ ಮಲಗಿಕೊಂಡೇ ಶವಗಾರಕ್ಕೆ ಬಂದು ಗಂಡನ ಮುಖ ಸವರಿದ ಪತ್ನಿ… ಮನಕಲಕುತ್ತೆ ಈ ಸ್ಟೋರಿ