ಬೆಂಗಳೂರು: ನೂರಾರು ಕನಸಿನ ಬುತ್ತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿಯ ಬಾಳಲ್ಲಿ ವಿಧಿ ಆಟವಾಡಿದೆ. ಜಾಲಿ ಟ್ರಿಪ್ ಮುಗಿಸಿ ಮನೆಗೆ ಹಿಂತಿರುಗುವಾಗ ಮಾರ್ಗಮಧ್ಯೆ ಸಂಭವಿಸಿದ ಅಪಘಾತದಲ್ಲಿ ನವ ವಿವಾಹಿತ ಮೃತಪಟ್ಟಿದ್ದು, ಪತ್ನಿ ಸ್ಥಿತಿ ಚಿಂತಾಜನಕವಾಗಿದೆ. ಗಂಡ ಇನ್ನಿಲ್ಲ ಎಂಬ ಸುದ್ದಿಕೇಳಿ ಆಘಾತಗೊಂಡ ಪತ್ನಿ, ಸ್ಟ್ರೆಚರ್ನಲ್ಲಿ ಮಲಗಿಕೊಂಡೇ ಶವಗಾರಕ್ಕೆ ಬಂದು ಗಂಡನ ಮುಖ ಸವರುತ್ತಾ ಗೋಳಾಡುತ್ತಿದ್ದ ದೃಶ್ಯ ನೋಡಿದ್ರೆ ಮನಕಲಕುವಂತಿದೆ. ಇಂತಹ ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆ ಹೀರೇಕೆರೂರು ಬಳಿ ಸಂಭವಿಸಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಜಿಗಳಿ … Continue reading ದಾವಣಗೆರೆ ಮೂಲದ ನವದಂಪತಿ ಬಾಳಲ್ಲಿ ದುರಂತ: ಸ್ಟ್ರೆಚರ್ನಲ್ಲಿ ಮಲಗಿಕೊಂಡೇ ಶವಗಾರಕ್ಕೆ ಬಂದು ಗಂಡನ ಮುಖ ಸವರಿದ ಪತ್ನಿ… ಮನಕಲಕುತ್ತೆ ಈ ಸ್ಟೋರಿ
Copy and paste this URL into your WordPress site to embed
Copy and paste this code into your site to embed