ಮಧ್ಯಪ್ರದೇಶ ವಿಧಾನಸಭೆ ಚುನಾವಣೆ; ಫಲಿತಾಂಶಕ್ಕೂ ಮುನ್ನ ನೂತನ ಸಿಎಂ ಕಮಲ್ನಾಥ್ ಬ್ಯಾನರ್ಗಳ ಅಳವಡಿಕೆ
ಭೋಪಾಲ್: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಲಗುತ್ತಿರುವ ಪಂಚರಾಜ್ಯ ಚುನಾವಣೆಯ ಫಲಿತಾಂಶ ಡಿಸೆಂಬರ್ 03ರಂದು ಹೊರಬೀಳಲಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ತಮ್ಮ ಪಕ್ಷ ಗೆದ್ದು ಸರ್ಕಾರ ರಚಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು ಒಂದು ಹೆಜ್ಜೆ ಮುಂದೆ ಎಂಬಂತೆ ಸಂಭಮಿಸುತ್ತಿದ್ದು, ಕಾಂಗ್ರೆಸ್ ಕಚೇರಿ ಎದುರು ದೊಡ್ಡ ಬ್ಯಾನರ್ಗಳನ್ನು ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ಮಿಜೋರಾಂ ವಿಧಾನಸಭೆ ಚುನಾವಣೆ; ಮತ ಎಣಿಕೆ ಮುಂದೂಡಿದ ಚುಣಾವಣಾ ಆಯೋಗ … Continue reading ಮಧ್ಯಪ್ರದೇಶ ವಿಧಾನಸಭೆ ಚುನಾವಣೆ; ಫಲಿತಾಂಶಕ್ಕೂ ಮುನ್ನ ನೂತನ ಸಿಎಂ ಕಮಲ್ನಾಥ್ ಬ್ಯಾನರ್ಗಳ ಅಳವಡಿಕೆ
Copy and paste this URL into your WordPress site to embed
Copy and paste this code into your site to embed