ಮಧ್ಯಪ್ರದೇಶ ವಿಧಾನಸಭೆ ಚುನಾವಣೆ; ಫಲಿತಾಂಶಕ್ಕೂ ಮುನ್ನ ನೂತನ ಸಿಎಂ ಕಮಲ್​ನಾಥ್​ ಬ್ಯಾನರ್​ಗಳ ಅಳವಡಿಕೆ

ಭೋಪಾಲ್​: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಲಗುತ್ತಿರುವ ಪಂಚರಾಜ್ಯ ಚುನಾವಣೆಯ ಫಲಿತಾಂಶ ಡಿಸೆಂಬರ್​ 03ರಂದು ಹೊರಬೀಳಲಿದ್ದು, ಕಾಂಗ್ರೆಸ್​ ಹಾಗೂ ಬಿಜೆಪಿ ನಾಯಕರು ತಮ್ಮ ಪಕ್ಷ ಗೆದ್ದು ಸರ್ಕಾರ ರಚಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್​ ನಾಯಕರು ಒಂದು ಹೆಜ್ಜೆ ಮುಂದೆ ಎಂಬಂತೆ ಸಂಭಮಿಸುತ್ತಿದ್ದು, ಕಾಂಗ್ರೆಸ್​ ಕಚೇರಿ ಎದುರು ದೊಡ್ಡ ಬ್ಯಾನರ್​ಗಳನ್ನು ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ಮಿಜೋರಾಂ ವಿಧಾನಸಭೆ ಚುನಾವಣೆ; ಮತ ಎಣಿಕೆ ಮುಂದೂಡಿದ ಚುಣಾವಣಾ ಆಯೋಗ … Continue reading ಮಧ್ಯಪ್ರದೇಶ ವಿಧಾನಸಭೆ ಚುನಾವಣೆ; ಫಲಿತಾಂಶಕ್ಕೂ ಮುನ್ನ ನೂತನ ಸಿಎಂ ಕಮಲ್​ನಾಥ್​ ಬ್ಯಾನರ್​ಗಳ ಅಳವಡಿಕೆ