ಉಚಿತ ವಿದ್ಯುತ್ ಬದಲು ಡಿಬಿಟಿ ವ್ಯವಸ್ಥೆ: ಸರ್ಕಾರಕ್ಕೆ ಗುರುಚರಣ್ ಸಮಿತಿ ಶಿಫಾರಸು, ಎಸ್ಕಾಂಗಳ ಪುನಶ್ಚೇತನಕ್ಕೆ ಸಲಹೆ

ಬೆಂಗಳೂರು: ವಿದ್ಯುತ್ ವಿತರಣಾ ವ್ಯವಸ್ಥೆಯಲ್ಲಿ ಪ್ರಮುಖಪಾತ್ರ ವಹಿಸುತ್ತಿರುವ ಎಸ್ಕಾಂಗಳ ಪರಿಸ್ಥಿತಿ ದಿನದಿನಕ್ಕೂ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಪುನಶ್ಚೇತನಕ್ಕಾಗಿ ಸಲಹೆ ನೀಡಲು ಸರ್ಕಾರ ರಚಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಗುರುಚರಣ್ ನೇತೃತ್ವದ ಸಮಿತಿ ಪರಿಸ್ಥಿತಿ ಅಧ್ಯಯನ ನಡೆಸಿ, ಸೋಮವಾರ ಮುಖ್ಯಮಂತ್ರಿಯವರಿಗೆ ವರದಿ ಸಲ್ಲಿಸಿದೆ. ಎಸ್ಕಾಂಗಳ ಆದಾಯ ಹೆಚ್ಚಳಕ್ಕೆ ಇರುವ ದಾರಿಗಳು ಮತ್ತು ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸ್ಪಷ್ಟವಾಗಿ ತಿಳಿಸಲಾಗಿದೆ. ಟಾರಿಫ್, ತೆರಿಗೆ ಸಂಗ್ರಹ, ವಿತರಣಾ ವ್ಯವಸ್ಥೆ, ಹಣ ಕ್ರೋಡೀಕರಣದ ದಾರಿಗಳ ಕುರಿತು ಅವರು ವರದಿಯಲ್ಲಿ ತಿಳಿಸಿದ್ದು, ಕೆಲವು ಕ್ರಮಗಳನ್ನು … Continue reading ಉಚಿತ ವಿದ್ಯುತ್ ಬದಲು ಡಿಬಿಟಿ ವ್ಯವಸ್ಥೆ: ಸರ್ಕಾರಕ್ಕೆ ಗುರುಚರಣ್ ಸಮಿತಿ ಶಿಫಾರಸು, ಎಸ್ಕಾಂಗಳ ಪುನಶ್ಚೇತನಕ್ಕೆ ಸಲಹೆ