ಎರಡೆರಡು ಸಲ ಲಸಿಕೆ ಪಡೆದರೂ ಕರೊನಾ ಬಂತು!; ವ್ಯಾಕ್ಸಿನ್​ ತಗೊಂಡ ಜಿಲ್ಲಾಧಿಕಾರಿಗೂ ಸೋಂಕು!​

ಚಾಮರಾಜನಗರ: ಕರೊನಾ ಸೋಂಕು ತಗುಲದಿರಲು ಹಾಗೂ ವ್ಯಾಪಿಸುತ್ತಿರುವ ಸೋಂಕನ್ನು ನಿಯಂತ್ರಿಸಲು ಲಸಿಕೆ ಕಂಡುಹಿಡಿಯಲಾಗಿದ್ದು, ಜಗತ್ತಿನಾದ್ಯಂತ ಲಸಿಕೆ ನೀಡುವ ಅಭಿಯಾನವೇ ನಡೆಯುತ್ತಿದೆ. ದೇಶ-ರಾಜ್ಯದಲ್ಲೂ ವ್ಯಾಪಕವಾಗಿ ಕರೊನಾ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಕಂಡುಹಿಡಿಯಲಾಗಿದೆ, ಲಸಿಕೆ ಸಿಗುತ್ತಿದೆ ಎಂದು ನಿರಾಳರಾಗಿದ್ದ ಜನರಿಗೂ ಇದೀಗ ಲಸಿಕೆ ಇದ್ದರೂ ಕರೊನಾ ಕುರಿತು ಆತಂಕ ಪಡುವಂತಾಗಿದೆ. ಏಕೆಂದರೆ ಲಸಿಕೆ ಪಡೆದವರಲ್ಲೇ ಸೋಂಕು ಪತ್ತೆಯಾಗುತ್ತಿರುವ ಪ್ರಕರಣಗಳೂ ಕೇಳಿಬಂದಿವೆ. ಅದರಲ್ಲೂ ಈಗ ಲಸಿಕೆ ಪಡೆದ ಜಿಲ್ಲಾಧಿಕಾರಿಯೊಬ್ಬರಲ್ಲೂ ಕೋವಿಡ್​-19 ಸೋಂಕು ಪತ್ತೆಯಾಗಿದೆ. ಇದನ್ನೂ ಓದಿ: ಇಲ್ಲೆಲ್ಲ ಈ ಲಸಿಕೆ ಕೊಡುವುದು … Continue reading ಎರಡೆರಡು ಸಲ ಲಸಿಕೆ ಪಡೆದರೂ ಕರೊನಾ ಬಂತು!; ವ್ಯಾಕ್ಸಿನ್​ ತಗೊಂಡ ಜಿಲ್ಲಾಧಿಕಾರಿಗೂ ಸೋಂಕು!​