ಯುವಕನ ಮೊಬೈಲ್ ಒಡೆದು ಕಪಾಳಕ್ಕೆ ಹೊಡೆದ ಜಿಲ್ಲಾಧಿಕಾರಿ ಸಸ್ಪೆಂಡ್
ರಾಯ್ಪುರ್ : ಕರೊನಾ ನಿಯಮ ಉಲ್ಲಂಘಿಸಿದ ಯುವಕನೊಂದಿಗೆ ದುರ್ವ್ಯವಹಾರ ನಡೆಸಿದ ಛತ್ತೀಸಗಢದ ಸೂರಜ್ಪುರದ ಜಿಲ್ಲಾಧಿಕಾರಿ ರಣಬೀರ್ ಶರ್ಮ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಘಟನೆಯ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ರಾಜ್ಯದ ಸಿಎಂ ಭೂಪೇಶ್ ಬಘೇಲ್ ಅವರು ಈ ಆದೇಶ ಹೊರಡಿಸಿದ್ದಾರೆ. ಮತ್ತೊಬ್ಬ ಐಎಎಸ್ ಅಧಿಕಾರಿ ಗೌರವ್ ಕುಮಾರ್ ಸಿಂಗ್ ಅವರನ್ನು ಸೂರಜ್ಪುರದ ಹೊಸ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ರಣಬೀರ್ ಶರ್ಮ ಅವರು, ಲಾಕ್ಡೌನ್ ನಡುವೆ ಕೆಲ ಔಷಧಿಗಳನ್ನು ತರಲು ಮನೆಯಿಂದ ಹೊರಬಂದಿದ್ದ ಎನ್ನಲಾದ ಯುವಕನ … Continue reading ಯುವಕನ ಮೊಬೈಲ್ ಒಡೆದು ಕಪಾಳಕ್ಕೆ ಹೊಡೆದ ಜಿಲ್ಲಾಧಿಕಾರಿ ಸಸ್ಪೆಂಡ್
Copy and paste this URL into your WordPress site to embed
Copy and paste this code into your site to embed