ಡಿಸಿಸಿ ಬ್ಯಾಂಕ್ ಚುನಾವಣೆ, ದಾಖಲೆ ಬರೆದ ಸಚಿವ ಶಿವಾನಂದ ಪಾಟೀಲ

ವಿಜಯಪುರ: ರಾಜ್ಯದ ಪ್ರತಿಷ್ಟಿತ ಸಹಕಾರಿ ಬ್ಯಾಂಕ್‌ಗಳಲ್ಲೊಂದಾದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಸಚಿವ ಶಿವಾನಂದ ಪಾಟೀಲ ಆಯ್ಕೆಯಾಗುವ ಮೂಲಕ ದಾಖಲೆ ಮೆರೆದಿದ್ದಾರೆ. ಇಲ್ಲಿನ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಭಾಂಗಣದಲ್ಲಿ ಶುಕ್ರವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಶಿವಾನಂದ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಜಶೇಖರ ಬಿ.ಗುಡದಿನ್ನಿ ಅವಿರೋಧವಾಗಿ ಆಯ್ಕೆಯಾದರು. ಆ ಮೂಲಕ ಶಿವಾನಂದ ಪಾಟೀಲರು ಸತತ 6ನೇ ಬಾರಿಗೆ ಆಯ್ಕೆಯಾದರು. ಇದರಲ್ಲಿ ಐದು ಬಾರಿ ಅವಿರೋಧವಾಗಿ ಆಯ್ಕೆಯಾದ ಖ್ಯಾತಿಗೆ ಭಾಜನರಾದರು. ರಾಜಶೇಖರ ಬಿ. … Continue reading ಡಿಸಿಸಿ ಬ್ಯಾಂಕ್ ಚುನಾವಣೆ, ದಾಖಲೆ ಬರೆದ ಸಚಿವ ಶಿವಾನಂದ ಪಾಟೀಲ