ಅತ್ತ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಕಾರ್ಖಾನೆ ಬಂದ್​; ಇತ್ತ ಬೇಕಾಬಿಟ್ಟಿಯಾಗಿ ಸಾಲ ನೀಡಿದ್ದ ಅಧಿಕಾರಿ ಸಸ್ಪೆಂಡ್..​

ಬಾಗಲಕೋಟೆ: ಅತ್ತ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಕಾರ್ಖಾನೆ ಬಂದ್​ ಆಗಿದ್ದರೆ, ಇತ್ತ ಆ ಕಾರ್ಖಾನೆಗೆ ಬೇಕಾಬಿಟ್ಟಿಯಾಗಿ ಸಾಲ ನೀಡಿದ್ದ ಅಧಿಕಾರಿ ಅಮಾನತಾಗಿದ್ದಾರೆ. ಸಕ್ಕರೆ ಕಾರ್ಖಾನೆ ಅಧ್ಯಕ್ಷ ಹಾಗೂ ಬ್ಯಾಂಕ್​ನ ಕಿರಿಯ ವ್ಯವಸ್ಥಾಪಕರ ಅವ್ಯವಹಾರ ಈ ಮೂಲಕ ಸಾಬೀತಾಗಿದೆ. ಬಾಗಲಕೋಟೆಯ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ರಾಮಣ್ಣ ತಳೇವಾಡ ಅವರು ಡಿಸಿಸಿ ಬ್ಯಾಂಕ್​ನಿಂದ 2018ರಲ್ಲಿ 12 ಕೋಟಿ ರೂ. ಸಾಲ ಪಡೆದಿದ್ದರು. ಬ್ಯಾಂಕ್​ನ ಕಿರಿಯ ವ್ಯವಸ್ಥಾಪಕ ಎ.ಬಿ. ಪಾಟೀಲ್ ನಿಯಮ ಪಾಲಿಸದೆ ಬೇಕಾಬಿಟ್ಟಿಯಾಗಿ ಸಾಲದ ಹಣ … Continue reading ಅತ್ತ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಕಾರ್ಖಾನೆ ಬಂದ್​; ಇತ್ತ ಬೇಕಾಬಿಟ್ಟಿಯಾಗಿ ಸಾಲ ನೀಡಿದ್ದ ಅಧಿಕಾರಿ ಸಸ್ಪೆಂಡ್..​