ಸಂಚಾರಿ ವಿಜಯ್‌ರ ಸಂಪೂರ್ಣ ಚಿಕಿತ್ಸಾ ವೆಚ್ಚ ನಾನೇ ಭರಿಸುವೆ: ಆಸ್ಪತ್ರೆಗೆ ಕರೆ ಮಾಡಿದ ಡಿಸಿಎಂ ‌ಅಶ್ವತ್ಥನಾರಾಯಣ

ಬೆಂಗಳೂರು: ಶನಿವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿರುವ ಸ್ಯಾಂಡಲ್‌ವುಡ್ ನಟ ಸಂಚಾರಿ ವಿಜಯ್​ರ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಮುಂದೆ ಬಂದಿದ್ದಾರೆ. ಸಂಚಾರಿ ವಿಜಯ್‌ ಚಿಕಿತ್ಸೆ ಪಡೆಯುತ್ತಿರುವ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಇಂದು(ಸೋಮವಾರ) ಬೆಳಗ್ಗೆ ಖುದ್ದು ಡಿಸಿಎಂ ಅವರೇ ಕರೆ ಮಾಡಿ ವಿಜಯ್‌ ಅವರ ಯೋಗ-ಕ್ಷೇಮ ವಿಚಾರಿಸಿದರು. ಅಲ್ಲದೆ ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್‌ ಭರಿಸುತ್ತದೆ ಎಂದು ಭರವಸೆ ನೀಡಿದರು. ಸಂಚಾರಿ … Continue reading ಸಂಚಾರಿ ವಿಜಯ್‌ರ ಸಂಪೂರ್ಣ ಚಿಕಿತ್ಸಾ ವೆಚ್ಚ ನಾನೇ ಭರಿಸುವೆ: ಆಸ್ಪತ್ರೆಗೆ ಕರೆ ಮಾಡಿದ ಡಿಸಿಎಂ ‌ಅಶ್ವತ್ಥನಾರಾಯಣ