ಏನೇ ಆದ್ರೂ ಆರ್​ಸಿಬಿ ನನ್ನ ಫೇವರಿಟ್… ಕಪ್ ಗೆಲ್ಲುವ ಸಮಯ ಬಂದೇ ಬರುತ್ತದೆ: ಡಿಕೆಶಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ನಡುವಣ ಜಿದ್ದಾಜಿದ್ದಿನ ಪಂದ್ಯವನ್ನು ರಾಜ್ಯದ ನೂತನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪುತ್ರಿ ಮತ್ತು ಪುತ್ರನೊಂದಿಗೆ ಮೈದಾನಕ್ಕೆ ತೆರಳಿ ವೀಕ್ಷಿಸಿದ್ದಾರೆ. ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ರೋಚಕ ಪಂದ್ಯ ವೀಕ್ಷಿಸಿದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: PHOTO VIRAL | ಶತಕದ ಬೆನ್ನಲ್ಲೇ ಪತ್ನಿಗೆ ವಿಡಿಯೋ ಕಾಲ್​​​ ಮಾಡಿದ ಕೊಹ್ಲಿ! … Continue reading ಏನೇ ಆದ್ರೂ ಆರ್​ಸಿಬಿ ನನ್ನ ಫೇವರಿಟ್… ಕಪ್ ಗೆಲ್ಲುವ ಸಮಯ ಬಂದೇ ಬರುತ್ತದೆ: ಡಿಕೆಶಿ