More

    ಯುವಕನ ಮೃತದೇಹ ಪತ್ತೆ

    ಧಾರವಾಡ: ತಾಲೂಕಿನ ಮಂಗಳಗಟ್ಟಿ ಗ್ರಾಮದ ಯುವಕ ಪ್ರಜ್ವಲ್ ಪಾಟೀಲ (೨೩) ಮೃತದೇಹ ನಗರದ ಕೆಲಗೇರಿ ಕೆರೆಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಈತ ಜ. ೯ರಂದು ನಗರದ ಜ್ಯುಬಿಲಿ ವೃತ್ತದಲ್ಲಿರುವ ಆಸ್ಪತ್ರೆಯೊಂದಕ್ಕೆ ತೆರಳಿ ಅಲ್ಲಿಂದ ಕಾಣೆಯಾಗಿದ್ದ. ಈ ಕುರಿತು ಪಾಲಕರು ಉಪನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವಕನಿಗಾಗಿ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ಮೃತದೇಹ ದೊರೆತಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಉಪನಗರ ಠಾಣೆ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts