ಕುರಿಗಳ ಮೇಲೆ ಹರಿದ ಕಾರು, 38 ಜೀವ ಬಲಿ!
ಬೆಳಗಾವಿ: ತಮ್ಮಷ್ಟಕ್ಕೆ ತಾವಿದ್ದ ಕುರಿಗಳ ಮೇಲೆ ಕಾರೊಂದು ಹರಿದಿದ್ದು, 38 ಕುರಿಗಳು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಸವದತ್ತಿ ತಾಲೂಕಿನ ಚಿಕ್ಕಉಳ್ಳಿಗೇರಿ ಗ್ರಾಮದಲ್ಲಿ ಸಂಭವಿಸಿದೆ. ಭಾನುವಾರ ನಸುಕಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ಕುರಿಗಳು ಬೈಲಹೊಂಗಲ ತಾಲೂಕಿನ ಹೊಳಿನಾಗಲಾಪುರ ಗ್ರಾಮದ ಕುರಿಗಾಹಿ ಯಲ್ಲಪ್ಪ ಬಿಜ್ಜಣ್ಣವರ ಎಂಬುವರಿಗೆ ಸೇರಿವೆ. ಇದನ್ನೂ ಓದಿರಿ ದೇವರಿಗೆ ಕೈಮುಗಿಯುತ್ತಿದ್ದಾಗಲೇ ವ್ಯಕ್ತಿಯ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ! ಮೇವಿಗಾಗಿ ಕುರಿಗಳೊಂದಿಗೆ ಸವದತ್ತಿಯಿಂದ ನರಗುಂದ ಕಡೆಗೆ ಹೋಗುವ ಸಂದರ್ಭದಲ್ಲಿ ಚಿಕ್ಕಉಳ್ಳಿಗೇರಿ ಗ್ರಾಮದ … Continue reading ಕುರಿಗಳ ಮೇಲೆ ಹರಿದ ಕಾರು, 38 ಜೀವ ಬಲಿ!
Copy and paste this URL into your WordPress site to embed
Copy and paste this code into your site to embed