ಹೆರಿಗೆಗೆಂದು ಆಸ್ಪತ್ರೆಗೆ ಹೋಗುವಾಗ ಗರ್ಭಿಣಿ ಪತ್ನಿ, ಪತಿ ಸಜೀವ ದಹನ: ನಿಗೂಢ ಪ್ರಶ್ನೆಗೆ ಕೊನೆಗೂ ಸಿಕ್ತು ಉತ್ತರ

ಕಣ್ಣೂರು: ಆಸ್ಪತ್ರೆಗೆ ಹೋಗುವಾಗ ಇದ್ದಕ್ಕಿದ್ದಂತೆ ಕಾರು ಹೊತ್ತಿ ಉರಿದು ಗಂಡ ಮತ್ತು ಗರ್ಭಿಣಿ ಪತ್ನಿ ಸಜೀವ ದಹನವಾದ ಘಟನೆ ಕೇರಳದ ಕಣ್ಣೂರಿನಲ್ಲಿ ಫೆ.2 ರಂದು ನಡೆದಿತ್ತು. ಈ ಘಟನೆಗೆ ಇಡೀ ರಾಜ್ಯವೇ ಕಂಬನಿ ಮಿಡಿದಿತ್ತು. ಆದರೆ, ಅವಘಡಕ್ಕೆ ಕಾರಣ ಏನೆಂಬುದು ಕೇರಳ ಸಾರಿಗೆ ಇಲಾಖೆಗೆ ಬಹುದೊಡ್ಡ ಪ್ರಶ್ನೆಯಾಗಿ ಉಳಿದಿತ್ತು. ಇದೀಗ ಆ ಪ್ರಶ್ನೆಗೆ ವಿಧಿವಿಜ್ಞಾನ ವರದಿಯಲ್ಲಿ ಉತ್ತರ ಸಿಕ್ಕಿದೆ. ಕಾರಿನ ಒಳಗಡೆ ಇದ್ದ ಬಾಟಲ್​ನಲ್ಲಿ ಪೆಟ್ರೋಲ್ ತುಂಬಿಸಿ ಇಟ್ಟಿದ್ದೇ ಕಾರಿಗೆ ಬೆಂಕಿ ತಗುಲಲು ಕಾರಣ ಎಂದು ವಿಧಿವಿಜ್ಞಾನ … Continue reading ಹೆರಿಗೆಗೆಂದು ಆಸ್ಪತ್ರೆಗೆ ಹೋಗುವಾಗ ಗರ್ಭಿಣಿ ಪತ್ನಿ, ಪತಿ ಸಜೀವ ದಹನ: ನಿಗೂಢ ಪ್ರಶ್ನೆಗೆ ಕೊನೆಗೂ ಸಿಕ್ತು ಉತ್ತರ