More

    ವಿಕೃತಕಾಮಿ‌ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ

    ಬೆಂಗಳೂರು: ವಿಕೃತಕಾಮಿ‌ ಉಮೇಶ್ ರೆಡ್ಡಿಗೆ ಕರ್ನಾಟಕ ಹೈಕೋರ್ಟ್​ ಇಂದು ಗಲ್ಲು ಶಿಕ್ಷೆ ಖಾಯಂಗೊಳಿಸಿದೆ. ಬೆಂಗಳೂರಿನ ಜಯಶ್ರೀ ಎಂಬಾಕೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ 2017 ರಲ್ಲಿ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ನ್ಯಾಯಾಲಯ ಎತ್ತಿಹಿಡಿದಿದೆ.

    ಗಲ್ಲು ಶಿಕ್ಷೆಯನ್ನು ಜೀವವಾಧಿ ಶಿಕ್ಷೆಗೆ ಪರಿವರ್ತಿಸುವಂತೆ ಉಮೇಶ್ ರೆಡ್ಡಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಹೈಕೋರ್ಟ್​​ಗೆ ವರ್ಗಾಯಿಸಿತ್ತು. ಅಪರಾಧಿಯ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್​, ಇಂದು ಗಲ್ಲು ಶಿಕ್ಷೆ ಖಾಯಂಗೊಳಿಸಿದೆ. ಆದಾಗ್ಯೂ ಹೈಕೋರ್ಟ್​ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್​ಗೆ ಮನವಿ ಸಲ್ಲಿಸುವ ಅವಕಾಶವಿರುವುದರಿಂದ, ಇನ್ನೂ 6 ವಾರಗಳ ಕಾಲ ಈ ಶಿಕ್ಷೆಯನ್ನು ಜಾರಿಗೊಳಿಸುವ ಹಾಗಿಲ್ಲ ಎನ್ನಲಾಗಿದೆ.

    ಸರ್ಕಾರಿ ಶಾಲೆ ಮಕ್ಕಳಿಗೆ ಪೌಷ್ಠಿಕ ಆಹಾರ: ‘ಪಿಎಂ ಪೋಷಣ್​’ ಯೋಜನೆ

    ಸಿಎಂ ಯೋಗಿ ಹೆಸರಿಗೆ ಕಪ್ಪು ಬಳಿದ ಮಂದಿ; 150 ಜನರ ವಿರುದ್ಧ ಎಫ್​ಐಆರ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts