More

    ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

    ಹಾನಗಲ್ಲ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಇನಾಂಯಲ್ಲಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.
    ಗ್ರಾಮದ ಪ್ರಶಾಂತ ಗುಡ್ಡಪ್ಪ ಅಂಬಿಗೇರ (42) ಮೃತ ರೈತ.
    ವರು 1.23 ಎಕರೆ ಜಮೀನು ಹೊಂದಿದ್ದು ಬ್ಯಾಂಕ್ ಹಾಗೂ ಕೈಗಡವಾಗಿ 2 ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಆದರೆ, ಬೆಳೆ ಸರಿಯಾಗಿ ಬಾರದೆ ನಷ್ಟ ಅನುಭವಿಸಿದ್ದರಿಂದ ಸಾಲ ತೀರಿಸಲಾಗದೆ ಮನನೊಂದು ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts