ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

blank

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ನಡೆದಿದೆ.
ಹನುಮಂತ ರಾಮಪ್ಪ ಪೂಜಾರ (33) ಮೃತ ರೈತ.
ಇವರು ಬ್ಯಾಂಕ್​ನಲ್ಲಿ 1.30 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸರಿಯಾಗಿ ಮಳೆ ಬಾರದ ಕಾರಣ ಒಣಗಿ ಹಾಳಾಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಕುಮುದ್ವತಿ ನದಿ ದಂಡೆಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ಯಾರಾದರೂ ನಿಮ್ಮ ಮುಂದೆ ಹಠಾತ್​ ಕುಸಿದುಬಿದ್ರೆ ಏನು ಮಾಡಬೇಕು ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ… Suddenly Collapsed

Suddenly Collapsed : ನೀವು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಯಾರಾದರು ಒಬ್ಬರು ಇದ್ದಕ್ಕಿದ್ದಂತೆ ಕುಸಿದು ಬೀಳುವುದನ್ನು…

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…