ಕುಮ್ಮಕ್ಕು ಕೊಟ್ಟ ಕಾರಣಕ್ಕೆ ಮಗಳನ್ನು ಕಳೆದುಕೊಂಡೆ; ನೇಹಾ ತಂದೆ ನಿರಂಜನ್ ಹಿರೇಮಠ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ್ ಹಿರೇಮಠ್ ಪುತ್ರಿ ನೇಹಾ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಸಾರ್ವಜನಿಕ ಹಾಗೂ ರಾಜಕೀಯ ವಲಯದಲ್ಲಿ ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನೂ ಮಗಳ ಸಾವಿನ ಕುರಿತು ಮಾತನಾಡಿರುವ ನೇಹಾ ತಂದೆ ನಿರಂಜನ್ ಕುಮ್ಮಕ್ಕು ಕೊಟ್ಟ ಕಾರಣಕ್ಕೆ ಮಗಳನ್ನು ಕಳೆದುಕೊಂಡೆ ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ನಿರಂಜನ್​ ಹಿರೇಮಠ್, ನಾನು ಬಿಜೆಪಿ ಶಾಸಕ ಮಹೇಶ್​ ಟೆಂಗಿನಕಾಯಿ ಅವರ ಶಿಷ್ಯ. ಕಾರಣಾಂತರಗಳಿಂದ … Continue reading ಕುಮ್ಮಕ್ಕು ಕೊಟ್ಟ ಕಾರಣಕ್ಕೆ ಮಗಳನ್ನು ಕಳೆದುಕೊಂಡೆ; ನೇಹಾ ತಂದೆ ನಿರಂಜನ್ ಹಿರೇಮಠ್