ಅಂತ್ಯಕ್ರಿಯೆ ನಡೆದ ಐದೇ ದಿನದಲ್ಲಿ ಜೀವಂತವಾಗಿ ಮನೆಗೆ ಮರಳಿದ ಸತ್ತ ವ್ಯಕ್ತಿ! ಪೊಲೀಸರ ನಿದ್ದೆಗೆಡಿಸಿದ ಪ್ರಕರಣವಿದು…

ಪಟ್ಟಣಂತಿಟ್ಟ: ಮೃತಪಟ್ಟಿದ್ದಾನೆಂದು ಭಾವಿಸಿ ಕುಟುಂಬದ ಸದಸ್ಯರೆಲ್ಲರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದ ವ್ಯಕ್ತಿಯೊಬ್ಬ ನಿನ್ನೆ ಸಂಜೆ ಮರಳಿ ಮನೆಗೆ ಬಂದಿರುವ ಅಚ್ಚರಿಯ ಘಟನೆ ಕೇರಳದಲ್ಲಿ ನಡೆದಿದೆ. ಇದೀಗ ಈ ಪ್ರಸಂಗ ಪೊಲೀಸರಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಮರಳಿ ಬಂದಿರುವ ವ್ಯಕ್ತಿಯನ್ನು 70 ವರ್ಷದ ರಮಣ್​​ ಬಾಬು ಎಂದು ಗುರುತಿಸಲಾಗಿದೆ. ಈ ಘಟನೆ ಕೇರಳದ ಮಂಜತೋಡು ಆದಿವಾಸಿ ಕಾಲನಿಯ ರಮಣ್​ ಕುಟುಂಬಕ್ಕೆ ಅತೀವ ಸಂತೋಷ ತಂದಿದೆ. ಆದರೆ, ಇಡೀ ಕುಟುಂಬ ಸೇರಿ ಅಂತ್ಯಕ್ರಿಯೆ ನೆರವೇರಿಸಿದ ಮೃತದೇಹ ಯಾರದ್ದು ಎಂಬ ಪ್ರಶ್ನೆ … Continue reading ಅಂತ್ಯಕ್ರಿಯೆ ನಡೆದ ಐದೇ ದಿನದಲ್ಲಿ ಜೀವಂತವಾಗಿ ಮನೆಗೆ ಮರಳಿದ ಸತ್ತ ವ್ಯಕ್ತಿ! ಪೊಲೀಸರ ನಿದ್ದೆಗೆಡಿಸಿದ ಪ್ರಕರಣವಿದು…