ತಿಂಡಿ ವಿಷಯಕ್ಕೆ ಜಗಳ: ಹೆತ್ತ ತಾಯಿ, ಪತ್ನಿ ಹಾಗೂ ಮೂವರು ಮಕ್ಕಳ ಹತ್ಯೆಗೈದ ಪಾಪಿ

ಉತ್ತರಾಖಂಡ: ವ್ಯಕ್ತಿಯೋರ್ವ ತನ್ನ ಕುಟುಂಬದ ಮೂವರು ಹೆಣ್ಣು ಮಕ್ಕಳು, ಪತ್ನಿ ಹಾಗೂ ತಾಯಿಯನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಆರೋಪಿಯನ್ನು ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಮಹೇಶ್ ತಿವಾರಿ​ ಎಂಬಾತನಿಗೆ ತಾಯಿ, ಪತ್ನಿ ಹಾಗು ನಾಲ್ವರು ಮಕ್ಕಳಿದ್ದಾರೆ. ಕುಟುಂಬದೊಂದಿಗೆ ರಾಣಿಪೋಖಾರಿಯ ಶಾಂತಿನಗರದಲ್ಲಿ ವಾಸವಾಗಿದ್ದಾನೆ. ಇಂದು ಬೆಳಗ್ಗೆ ಮಹೇಶ್ ತಿವಾರಿ ಮನೆಯಲ್ಲಿ ಏಕಾಏಕಿ ತಿಂಡಿ ವಿಚಾರವಾಗಿ ಜಗಳ ಮಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿದ್ದು, ಮಕ್ಕಳಾದ ಅನ್ನಪೂರ್ಣ(9), ಅಪರ್ಣಾ(15), ಸುವರ್ಣಾ (11), ಪತ್ನಿ ನೀತು (38) ಹಾಗೂ ತಾಯಿ ಬೀಟಲ್ … Continue reading ತಿಂಡಿ ವಿಷಯಕ್ಕೆ ಜಗಳ: ಹೆತ್ತ ತಾಯಿ, ಪತ್ನಿ ಹಾಗೂ ಮೂವರು ಮಕ್ಕಳ ಹತ್ಯೆಗೈದ ಪಾಪಿ