ಮುಖ್ಯ ಕಾರ್ಯದರ್ಶಿ ಹಲ್ಲೆ ಆರೋಪ: ಸಿಎಂ ಕೇಜ್ರಿವಾಲ್, ಡಿಸಿಎಂ ಸಿಸೋಡಿಯ, 9 ಶಾಸಕರು ಡಿಸ್ಚಾರ್ಜ್
ನವದೆಹಲಿ : 2018 ರಲ್ಲಿ ಆಗಿನ ದೆಹಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲೆ ಹಲ್ಲೆ ಮಾಡಿದ ಆರೋಪವನ್ನೆದುರಿಸುತ್ತಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಡೆಪ್ಯುಟಿ ಸಿಎಂ ಮನೀಶ್ ಸಿಸೊಡಿಯ ಅವರನ್ನು ಸ್ಪೆಷಲ್ ಕೋರ್ಟ್ ಡಿಸ್ಚಾರ್ಜ್ ಮಾಡಿದೆ. ಇವರೊಂದಿಗೆ ಇನ್ನೂ 9 ಆಮ್ ಆದ್ಮಿ ಪಾರ್ಟಿ(ಎಎಪಿ) ಶಾಸಕರಿಗೆ ಆರೋಪದಿಂದ ಮುಕ್ತಿ ನೀಡಿರುವ ದೆಹಲಿಯ ವಿಶೇಷ ಎಂಪಿ/ಎಂಎಲ್ಎ ಕೋರ್ಟ್, ಶಾಸಕರಾದ ಅಮಾನತುಲ್ಲಾ ಖಾನ್ ಮತ್ತು ಪ್ರಕಾಶ್ ಜರ್ವಾಲ್ ವಿರುದ್ಧ ಮಾತ್ರ ಆರೋಪಪಟ್ಟಿ ಸಲ್ಲಿಸಬೇಕೆಂದು ದೆಹಲಿ ಪೊಲೀಸರಿಗೆ … Continue reading ಮುಖ್ಯ ಕಾರ್ಯದರ್ಶಿ ಹಲ್ಲೆ ಆರೋಪ: ಸಿಎಂ ಕೇಜ್ರಿವಾಲ್, ಡಿಸಿಎಂ ಸಿಸೋಡಿಯ, 9 ಶಾಸಕರು ಡಿಸ್ಚಾರ್ಜ್
Copy and paste this URL into your WordPress site to embed
Copy and paste this code into your site to embed