ಸುಲಿಗೆಕೋರನನ್ನೇ ಅಪಹರಿಸಿ 3 ಲಕ್ಷ ರೂ.ಗೆ ಬೇಡಿಕೆಯಿಟ್ಟ ಹೆಡ್​ ಕಾನ್ಸ್​ಟೇಬಲ್​! ಮುಂದೆ ನಡೆದಿದ್ದೆಲ್ಲ ರೋಚಕ

ನವದೆಹಲಿ: ಸುಲಿಗೆ ಪ್ರಕರಣದ ಆರೋಪಿಯನ್ನು ಅಪಹರಿಸಿ ಆತನ ಬಿಡುಗಡೆಗೆ ಕುಟುಂಬದಿಂದ 3 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ದೆಹಲಿ ಪೊಲೀಸ್​ ಹೆಡ್​ ಕಾನ್ಸ್​ಟೇಬಲ್​ನನ್ನು ಬಂಧಿಸಲಾಗಿದ್ದು, ಅಪಹರಣಕ್ಕೊಳಗಾದ ವ್ಯಕ್ತಿಯನ್ನು ಪೊಲೀಸ್​ ಠಾಣೆಯೊಳಗೆ ರಕ್ಷಿಸಲಾಗಿದೆ. ಜಾಮಿಯಾ ನಗರ ಪೊಲೀಸ್​ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಹೆಡ್​ ಕಾನ್ಸ್​ಟೇಬಲ್​ನಿಂದ ಈ ಕೃತ್ಯ ನಡೆದಿದೆ. ಮೇ 25ರಂದು ದೆಹಲಿಯ ಸನ್​ಲೈಟ್​ ಕಾಲನಿಯ ಮಹಿಳೆಯೊಬ್ಬಳು ಪೊಲೀಸ್​ ಠಾಣೆಗೆ ತೆರಳಿ ತನ್ನ ಸಹೋದರ ಕಿಡ್ನ್ಯಾಪ್​ ಆಗಿರುವ ಬಗ್ಗೆ ಮತ್ತು ಬಿಡುಗಡೆಗೆ ಮೂರು ಲಕ್ಷ ರೂ. ಹಣಕ್ಕೆ ಬೇಡಿಕೆ … Continue reading ಸುಲಿಗೆಕೋರನನ್ನೇ ಅಪಹರಿಸಿ 3 ಲಕ್ಷ ರೂ.ಗೆ ಬೇಡಿಕೆಯಿಟ್ಟ ಹೆಡ್​ ಕಾನ್ಸ್​ಟೇಬಲ್​! ಮುಂದೆ ನಡೆದಿದ್ದೆಲ್ಲ ರೋಚಕ