ಡಿಕೆಶಿಗೆ ಮತ್ತಷ್ಟು ಸಂಕಷ್ಟ: ದೆಹಲಿ ಕೋರ್ಟ್​​ನಿಂದ ಸಮನ್ಸ್​ ಜಾರಿ

ನವದೆಹಲಿ: ಇತ್ತೀಚೆಗೆ ಜಾರಿ ನಿರ್ದೇಶನಾಲಯದಿಂದ ಆರೋಪ ಪಟ್ಟಿ ಸಲ್ಲಿಸಿದ್ದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್​ ಜಾರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಿದೆ.  ದೆಹಲಿಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರ ಸಮನ್ಸ್​ ಜಾರಿ ಮಾಡಿದ್ದು, ಜುಲೈ 1 ರಂದು ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದೆ. ಇನ್ನು ಡಿಕೆಶಿ ಸೇರಿದಂತೆ ಐವರಿಗೂ ನೊಟೀಸ್​ ಜಾರಿಯಾಗಿದೆ. ನಿರಂತರ ಆದಾಯ ಹೆಚ್ಚಳ … Continue reading ಡಿಕೆಶಿಗೆ ಮತ್ತಷ್ಟು ಸಂಕಷ್ಟ: ದೆಹಲಿ ಕೋರ್ಟ್​​ನಿಂದ ಸಮನ್ಸ್​ ಜಾರಿ