ಕರೊನಾದಿಂದ ಸತ್ತವರ ಹೆಣವಿಡಲು ಜಾಗವಿಲ್ಲ, ಚಿತಾಗಾರದಲ್ಲಿ ಸುಡಲೂ ಆಗುತ್ತಿಲ್ಲ, ದೆಹಲಿಯಲ್ಲಿ ಬಿಗಡಾಯಿಸಿದೆ ಸ್ಥಿತಿ..!
ನವದೆಹಲಿ: ಇಲ್ಲಿನ ಲೋಕ್ ನಾಯಕ್ ಜಯಪ್ರಕಾಶ್ ನಾರಾಯಣ್ ಆಸ್ಪತ್ರೆಯಲ್ಲಿ ಕರೊನಾ ಸೋಂಕಿಗೆ ಒಳಗಾದವರಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ 600ಕ್ಕೂ ಅಧಿಕ ರೋಗಿಗಳಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಇಲ್ಲಿನ ಶವಾಗಾರದ ಸ್ಥಿತಿ ಹೇಗಿದೆ ಗೊತ್ತಾ…? ದೆಹಲಿಯ ಅತ್ಯಾಧುನಿಕ ಹಾಗೂ ಸುಸಜ್ಜಿತ ಆಸ್ಪತ್ರೆಗಳಲ್ಲಿ ಲೋಕ ನಾಯಕ ಜಯಪ್ರಕಾಶ ನಾರಾಯಣ್ (ಎಲ್ಎನ್ಜೆಪಿ) ಆಸ್ಪತ್ರೆಯು ಒಂದಾಗಿದೆ. ಇಲ್ಲಿನ ಶವಾಗಾರದಲ್ಲಿ ಕರೊನಾ ಸೋಂಕು ಹಾಗೂ ಶಂಕೆಯಿಂದ ಮೃತಪಟ್ಟವರ 108 ಶವಗಳಿವೆ. ಶೀತಲೀಕೃತ ಘಟಕದಲ್ಲಿ 80 ಶವಗಳನ್ನಿಡಲಷ್ಟೇ ವ್ಯವಸ್ಥೆ ಇದೆ. ಇನ್ನುಳಿದ 28 … Continue reading ಕರೊನಾದಿಂದ ಸತ್ತವರ ಹೆಣವಿಡಲು ಜಾಗವಿಲ್ಲ, ಚಿತಾಗಾರದಲ್ಲಿ ಸುಡಲೂ ಆಗುತ್ತಿಲ್ಲ, ದೆಹಲಿಯಲ್ಲಿ ಬಿಗಡಾಯಿಸಿದೆ ಸ್ಥಿತಿ..!
Copy and paste this URL into your WordPress site to embed
Copy and paste this code into your site to embed