‘ಪ್ರಜಾಪ್ರಭುತ್ವ ತನ್ನ ಹಾದಿ ಹಿಡಿಯಲಿ’: ಕೇಜ್ರಿವಾಲ್ ಪದಚ್ಯುತಿಗೆ ಮಧ್ಯಪ್ರವೇಶಿಸುವುದಿಲ್ಲ ಎಂದ ಹೈಕೋರ್ಟ್

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿರುವ ಎಎಪಿ ನಾಯಕ ಅರವಿದ್ ಕೇಜ್ರಿವಾಲ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್​ ಮಧ್ಯಪ್ರವೇಶಿಸಲು ನಿರಾಕರಿಸಿತು. ಇದನ್ನೂ ಓದಿ: ಮಗನನ್ನು ಕೊಂದಿದ್ದ ಬೆಂಗಳೂರು ಸ್ಟಾರ್ಟ್‌ಅಪ್ ಸಿಇಒ ವಿರುದ್ಧ ಗೋವಾ ಪೊಲೀಸರಿಂದ ಚಾರ್ಜ್‌ಶೀಟ್ ಸಲ್ಲಿಕೆ.. ಪ್ರಜಾಪ್ರಭುತ್ವವು ತನ್ನ ಮಾರ್ಗವನ್ನು ತಾನೇ ಕಂಡುಕೊಳ್ಳಬೇಕು. ಅದು ತನ್ನ ಹಾದಿ ಹಿಡಿಯಬೇಕು ಎಂದು ತಿಳಿಸಿತು. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕೇ ಎಂಬುದನ್ನು ಸ್ವತಃ ಕೇಜ್ರಿವಾಲ್ ನಿರ್ಧರಿಸಬೇಕು … Continue reading ‘ಪ್ರಜಾಪ್ರಭುತ್ವ ತನ್ನ ಹಾದಿ ಹಿಡಿಯಲಿ’: ಕೇಜ್ರಿವಾಲ್ ಪದಚ್ಯುತಿಗೆ ಮಧ್ಯಪ್ರವೇಶಿಸುವುದಿಲ್ಲ ಎಂದ ಹೈಕೋರ್ಟ್