ಕಾಂಗ್ರೆಸ್​ ನಾಯಕ ಸಲ್ಮಾನ್​ ಖುರ್ಷಿದ್​ ಪುಸ್ತಕದ ನಿಷೇಧ ಕೋರಿದ್ದ ಅರ್ಜಿ ವಜಾ

ನವದೆಹಲಿ: ಹಿಂದುತ್ವವನ್ನು ಉಗ್ರ ಸಂಘಟನೆಗಳ ಜಿಹಾದಿ ಇಸ್ಲಾಮಿಗೆ ಹೋಲಿಸಿ ಬರೆದಿದ್ದಾರೆನ್ನಲಾದ ಕಾಂಗ್ರೆಸ್​ ನಾಯಕ ಸಲ್ಮಾನ್​ ಖುರ್ಷಿದ್​ ಅವರ ಪುಸ್ತಕದ ಮೇಲೆ ನಿಷೇಧ ಹೇರಲು ದೆಹಲಿ ಹೈಕೋರ್ಟ್​ ನಿರಾಕರಿಸಿದೆ. ಖುರ್ಷಿದ್​​ರ ‘ಸನ್‌ರೈಸ್ ಓವರ್ ಅಯೋಧ್ಯ: ನೇಷನ್‌ಹುಡ್ ಇನ್ ಅವರ್ ಟೈಮ್ಸ್’ ಪುಸ್ತಕದ ಕೆಲವು ಅಂಶಗಳು ಒಂದು ವರ್ಗದ ಜನರ ಭಾವನೆಗಳಿಗೆ ಧಕ್ಕೆ ತರುವಂಥವು ಎಂದು ವಾದಿಸಿದ್ದ ರಿಟ್​ ಅರ್ಜಿಯೊಂದನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು ವರದಿ ತಿಳಿಸಿದೆ. ಹಿಂದುತ್ವದ ‘ರೋಬಸ್ಟ್​ ವರ್ಷನ್​’ ಐಸಿಸ್ ಮತ್ತು ಬೊಕೊ ಹರಾಮ್‌ನಂಥ ಭಯೋತ್ಪಾದಕ ಗುಂಪುಗಳ … Continue reading ಕಾಂಗ್ರೆಸ್​ ನಾಯಕ ಸಲ್ಮಾನ್​ ಖುರ್ಷಿದ್​ ಪುಸ್ತಕದ ನಿಷೇಧ ಕೋರಿದ್ದ ಅರ್ಜಿ ವಜಾ