ಕೇಜ್ರಿವಾಲ್ ರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಲ್ಲಿಸಿದ್ದ ಅರ್ಜಿ ತಿರಸ್ಕೃತ, ದೆಹಲಿ ಹೈಕೋರ್ಟ್ ಹೇಳಿದ್ದೇನು?

ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಿರಾಕರಿಸಿದೆ. ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್, ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಹುದ್ದೆಯಲ್ಲಿ ಮುಂದುವರಿಯಲು ಯಾವುದೇ ಸಾಂವಿಧಾನಿಕ ಬಾಧ್ಯತೆ ಇಲ್ಲ ಎಂದು ಹೇಳಿದೆ. ಇದು ಕಾರ್ಯಾಂಗಕ್ಕೆ ಸಂಬಂಧಿಸಿದ ವಿಚಾರ ಎಂದು ಹೈಕೋರ್ಟ್ ಹೇಳಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರು ಈ ವಿಷಯವನ್ನು ಪರಿಶೀಲಿಸುತ್ತಾರೆ. ನಂತರ ಅವರು ಅದನ್ನು ರಾಷ್ಟ್ರಪತಿಗಳಿಗೆ ಕಳುಹಿಸುತ್ತಾರೆ. ಈ ವಿಚಾರದಲ್ಲಿ ನ್ಯಾಯಾಲಯದ ಪಾತ್ರವಿಲ್ಲ ಎಂದು ತಿಳಿಸಲಾಗಿದೆ.  … Continue reading ಕೇಜ್ರಿವಾಲ್ ರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಲ್ಲಿಸಿದ್ದ ಅರ್ಜಿ ತಿರಸ್ಕೃತ, ದೆಹಲಿ ಹೈಕೋರ್ಟ್ ಹೇಳಿದ್ದೇನು?