ಬೆಂಗಳೂರು/ನವದೆಹಲಿ: ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಈ ತಿಂಗಳ ಆರಂಭದಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದವರ ಪೈಕಿ ಅನೇಕರಿಗೆ ಕರೊನಾ ಸೋಂಕು ತಗುಲಿದೆ. ಅಲ್ಲಿ, ದೇಶದ ನಾನಾ ಭಾಗಗಳ ಜನರು ಭಾಗಿಯಾಗಿದ್ದು, ಇದರಿಂದಾಗಿ ಹಲವು ರಾಜ್ಯಗಳಲ್ಲಿ ಆತಂಕದ ಮೋಡ ಕವಿದಿದೆ. ತೆಲಂಗಾಣ, ಆಂಧ್ರ, ತಮಿಳುನಾಡುಗಳು ಹೈ ಅಲರ್ಟ್ನಲ್ಲಿವೆ. ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದ 24 ಜನರಿಗೆ ಸೋಂಕು ಧೃಡಪಟ್ಟಿದೆ ಎಂದು ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಘೋಷಿಸಿದ ಬೆನ್ನಿಗೇ, ಎಲ್ಲ ರಾಜ್ಯಗಳೂ ಎಚ್ಚೆತ್ತುಕೊಂಡಿವೆ. ಇದರೊಂದಿಗೆ ಕರ್ನಾಟಕದ 45 ಜನರು ಈ … Continue reading ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಪ್ರಾರ್ಥನೆ- ತೆಲಂಗಾಣ, ಆಂಧ್ರ, ತಮಿಳುನಾಡು ಹೈ ಅಲರ್ಟ್ – ರಾಜ್ಯದ 45 ಜನ ಭಾಗಿ!
Copy and paste this URL into your WordPress site to embed
Copy and paste this code into your site to embed