ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಪ್ರಾರ್ಥನೆ- ತೆಲಂಗಾಣ, ಆಂಧ್ರ, ತಮಿಳುನಾಡು ಹೈ ಅಲರ್ಟ್ – ರಾಜ್ಯದ 45 ಜನ ಭಾಗಿ!

ಬೆಂಗಳೂರು/ನವದೆಹಲಿ: ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಈ ತಿಂಗಳ ಆರಂಭದಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದವರ ಪೈಕಿ ಅನೇಕರಿಗೆ ಕರೊನಾ ಸೋಂಕು ತಗುಲಿದೆ. ಅಲ್ಲಿ, ದೇಶದ ನಾನಾ ಭಾಗಗಳ ಜನರು ಭಾಗಿಯಾಗಿದ್ದು, ಇದರಿಂದಾಗಿ ಹಲವು ರಾಜ್ಯಗಳಲ್ಲಿ ಆತಂಕದ ಮೋಡ ಕವಿದಿದೆ. ತೆಲಂಗಾಣ, ಆಂಧ್ರ, ತಮಿಳುನಾಡುಗಳು ಹೈ ಅಲರ್ಟ್​ನಲ್ಲಿವೆ. ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದ 24 ಜನರಿಗೆ ಸೋಂಕು ಧೃಡಪಟ್ಟಿದೆ ಎಂದು ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಘೋಷಿಸಿದ ಬೆನ್ನಿಗೇ, ಎಲ್ಲ ರಾಜ್ಯಗಳೂ ಎಚ್ಚೆತ್ತುಕೊಂಡಿವೆ. ಇದರೊಂದಿಗೆ ಕರ್ನಾಟಕದ 45 ಜನರು ಈ … Continue reading ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಪ್ರಾರ್ಥನೆ- ತೆಲಂಗಾಣ, ಆಂಧ್ರ, ತಮಿಳುನಾಡು ಹೈ ಅಲರ್ಟ್ – ರಾಜ್ಯದ 45 ಜನ ಭಾಗಿ!