‘ದೆಹಲಿ ಪೊಲೀಸರು ಚಕ್ರವರ್ತಿಗಳಂತೆ ವರ್ತಿಸುತ್ತಿದ್ದಾರೆ’ ಎಂದ ದೀಪ್ ಸಿಧು ವಕೀಲ

ನವದೆಹಲಿ : ರೈತ ಹೋರಾಟದ ಹೆಸರಿನಲ್ಲಿ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಗಲಭೆ ಮತ್ತು ಹಿಂಸಾಚಾರದ ವೇಳೆ ಕೆಂಪುಕೋಟೆಯಲ್ಲಿ ರಾಷ್ಟ್ರ ಧ್ವಜ ಹಾರಿಸುವ ಸ್ತಂಬದಲ್ಲಿ ಧಾರ್ಮಿಕ ಬಾವುಟವನ್ನು ಹಾರಿಸಿದ ಎನ್ನಲಾದ ಪಂಜಾಬಿ ನಟ ದೀಪ್ ಸಿಧು, ದೆಹಲಿ ಪೊಲೀಸರು ತಮ್ಮ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ದೆಹಲಿ ಹಿಂಸಾಚಾರವನ್ನು ಉತ್ತೇಜಿಸಿದ ಆರೋಪಿಯಾಗಿ ಬಹಳ ಸಮಯ ತಲೆಮರೆಸಿಕೊಂಡಿದ್ದ ನಂತರ ಬಂಧಿತನಾಗಿದ್ದ ಸಿಧುಗೆ ದೆಹಲಿ ಮ್ಯಾಜಿಸ್ಟ್ರೇಟರ ಕೋರ್ಟ್ ಶನಿವಾರ ಜಾಮೀನು ನೀಡಿತ್ತು. ಜಾಮೀನಿನ ಮೇಲೆ ಸಿಧು ಬಿಡುಗಡೆಯಾದ … Continue reading ‘ದೆಹಲಿ ಪೊಲೀಸರು ಚಕ್ರವರ್ತಿಗಳಂತೆ ವರ್ತಿಸುತ್ತಿದ್ದಾರೆ’ ಎಂದ ದೀಪ್ ಸಿಧು ವಕೀಲ