ನವದೆಹಲಿ: ದೆಹಲಿ ಹಿಂಸಾಚಾರ ಹಾಗೂ ಗುಪ್ತಚರ ದಳದ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆಯಲ್ಲಿ ತನ್ನ ಹೆಸರು ಕೇಳಿಬರುತ್ತಲೇ ಪರಾರಿಯಾಗಿದ್ದ ಆಪ್ ಉಚ್ಚಾಟಿತ ಕೌನ್ಸಿಲರ್ ತಾಹೀರ್ ಹುಸೇನ್ ಇಂದು ಕೋರ್ಟ್ಗೆ ಆಗಮಿಸಿದ್ದ. ತಾನು ದೆಹಲಿ ನ್ಯಾಯಾಲಯದ ಎದುರು ಶರಣಾಗುವುದಾಗಿ ತಿಳಿಸಿ, ಅರ್ಜಿ ಸಲ್ಲಿಸಿದ್ದ. ಆದರೆ ಆ ಅರ್ಜಿಯನ್ನು ನ್ಯಾಯಾಲಯ ತಿರಸ್ಕಾರ ಮಾಡಿದ್ದರಿಂದ ದೆಹಲಿ ಪೊಲೀಸರು ತಾಹೀರ್ನನ್ನು ಬಂಧಿಸಿದ್ದಾರೆ. ಈಶಾನ್ಯ ದೆಹಲಿ ಹಿಂಸಾಚಾರ ಸಂದರ್ಭದಲ್ಲಿ ತಾಹೀರ್ ಹುಸೇನ್ ಮನೆಯ ಟೆರೇಸ್ ಮೇಲೆ ಪೆಟ್ರೋಲ್ ಬಾಂಗ್ಗಳು, ಕಲ್ಲು, ಮಾರಕ ಅಸ್ತ್ರಗಳು ಪತ್ತೆಯಾಗಿದ್ದವು. … Continue reading ಶರಣಾಗುತ್ತೇನೆ ಎಂದು ಬಂದ ಆಪ್ ಉಚ್ಚಾಟಿತ ಕೌನ್ಸಿಲರ್ ತಾಹೀರ್ ಹುಸೇನ್ ಮನವಿಯನ್ನು ತಿರಸ್ಕರಿಸಿದ ಕೋರ್ಟ್; ಮುಂದೇನಾಯ್ತು ಗೊತ್ತಾ?
Copy and paste this URL into your WordPress site to embed
Copy and paste this code into your site to embed