ಪರೀಕ್ಷಾ ಕೊಠಡಿಯೊಳಗೆ ಶಿಕ್ಷಕನಿಗೆ ಚಾಕು ಇರಿದ ವಿದ್ಯಾರ್ಥಿ!

ನವದೆಹಲಿ: ಅದೊಂದು ಕಾಲವಿತ್ತು. ಶಿಕ್ಷಕರೆಂದರೆ ವಿದ್ಯಾರ್ಥಿಗಳಿಗೆ ಎಲ್ಲಿಲ್ಲದ ಭಯ. ತರಗತಿಯಲ್ಲಿ ಶಿಕ್ಷಕರ ಎದುರು ಎದ್ದು ನಿಂತು ಮಾತನಾಡಲೂ ಧ್ವನಿ ಹೊರಬರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ. ಬಹುತೇಕ ವಿದ್ಯಾರ್ಥಿಗಳಿಗೆ ಶಿಕ್ಷಕರೆಂದರೆ ಸ್ವಲ್ಪವೂ ಭಯವಿಲ್ಲ. ಗುರು ಎಂಬ ಭಾವನೆ ಇಲ್ಲದ ವಿದ್ಯಾರ್ಥಿಗಳು ಶಿಕ್ಷಕರ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಇತ್ತೀಚೆಗೆ ಇಂತಹ ಘಟನೆಗಳು ಹೆಚ್ಚು ವರದಿಯಾಗುತ್ತಿವೆ. ಇದೀಗ ವಿದ್ಯಾರ್ಥಿಯೊಬ್ಬ ಪರೀಕ್ಷಾ ಕೊಠಡಿಯೊಳಗೆ ಶಿಕ್ಷಕನಿಗೆ ಚಾಕು ಇರಿದಿದ್ದಾನೆ. ಈ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಇಂದರ್‌ಪುರಿ ಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. … Continue reading ಪರೀಕ್ಷಾ ಕೊಠಡಿಯೊಳಗೆ ಶಿಕ್ಷಕನಿಗೆ ಚಾಕು ಇರಿದ ವಿದ್ಯಾರ್ಥಿ!