ಮಗಳಿಗೆ ನಿಶ್ಚಯವಾಗಿದ್ದ ವರನಿಗೆ ಫೋನ್ ಮಾಡಿ ಮನೆಗೆ ಕರೆಸಿಕೊಂಡ ಮಹಿಳೆ ಹೀಗಾ ಮಾಡೋದು?
ನವದೆಹಲಿ: ಅಳಿಯನಾಗಬೇಕಿದ್ದ ವ್ಯಕ್ತಿಯೊಬ್ಬನಿಗೆ ಕರೆ ಮಾಡಿ ತನ್ನ ಮನೆಗೆ ಕರೆಯಿಸಿಕೊಂಡ ಮಹಿಳೆ ಆತ ಬಂದ ಕೂಡಲೇ ಮೊಬೈಲ್ ಕಸಿದುಕೊಂಡು ಪರಾರಿಯಾಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಮದನ್ಪುರ್ ಖಾದರ್ ಏರಿಯಾದಲ್ಲಿರುವ ತನ್ನ ಮನೆಗೆ ತನ್ನ ಮಗಳನ್ನು ಮದುವೆಯಾಗಬೇಕಿದ್ದ ಅಲೋಕ್ ಕುಮಾರ್ ಎಂಬಾತನನ್ನು ಮಹಿಳೆ ಕರೆಸಿಕೊಂಡಿದ್ದಳು. ಮೊಬೈಲ್ ಕಿತ್ತುಕೊಂಡು ಓಡಿ ಹೋಗಿರುವ ಮಹಿಳೆಯ ವಿರುದ್ಧ ಅಲೋಕ್ ಇದೀಗ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಸುಶಾಂತ್ ಸಿಂಗ್ ರಜಪೂತ್ ಮಾದಕ ದ್ರವ್ಯ ವ್ಯಸನಿಯೇ? ತನಿಖೆಯಲ್ಲಿ ಹೊರಬಿತ್ತು ಭಯಾನಕ … Continue reading ಮಗಳಿಗೆ ನಿಶ್ಚಯವಾಗಿದ್ದ ವರನಿಗೆ ಫೋನ್ ಮಾಡಿ ಮನೆಗೆ ಕರೆಸಿಕೊಂಡ ಮಹಿಳೆ ಹೀಗಾ ಮಾಡೋದು?
Copy and paste this URL into your WordPress site to embed
Copy and paste this code into your site to embed