ಮಗಳಿಗೆ ನಿಶ್ಚಯವಾಗಿದ್ದ ವರನಿಗೆ ಫೋನ್​ ಮಾಡಿ ಮನೆಗೆ ಕರೆಸಿಕೊಂಡ ಮಹಿಳೆ ಹೀಗಾ​ ಮಾಡೋದು?

ನವದೆಹಲಿ: ಅಳಿಯನಾಗಬೇಕಿದ್ದ ವ್ಯಕ್ತಿಯೊಬ್ಬನಿಗೆ ಕರೆ ಮಾಡಿ ತನ್ನ ಮನೆಗೆ ಕರೆಯಿಸಿಕೊಂಡ ಮಹಿಳೆ ಆತ ಬಂದ ಕೂಡಲೇ ಮೊಬೈಲ್​ ಕಸಿದುಕೊಂಡು ಪರಾರಿಯಾಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಮದನ್​ಪುರ್​​​ ಖಾದರ್​ ಏರಿಯಾದಲ್ಲಿರುವ ತನ್ನ ಮನೆಗೆ ತನ್ನ ಮಗಳನ್ನು ಮದುವೆಯಾಗಬೇಕಿದ್ದ ಅಲೋಕ್​ ಕುಮಾರ್​ ಎಂಬಾತನನ್ನು ಮಹಿಳೆ ಕರೆಸಿಕೊಂಡಿದ್ದಳು. ಮೊಬೈಲ್​ ಕಿತ್ತುಕೊಂಡು ಓಡಿ ಹೋಗಿರುವ ಮಹಿಳೆಯ ವಿರುದ್ಧ ಅಲೋಕ್​ ಇದೀಗ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಸುಶಾಂತ್​ ಸಿಂಗ್​ ರಜಪೂತ್​ ಮಾದಕ ದ್ರವ್ಯ ವ್ಯಸನಿಯೇ? ತನಿಖೆಯಲ್ಲಿ ಹೊರಬಿತ್ತು ಭಯಾನಕ … Continue reading ಮಗಳಿಗೆ ನಿಶ್ಚಯವಾಗಿದ್ದ ವರನಿಗೆ ಫೋನ್​ ಮಾಡಿ ಮನೆಗೆ ಕರೆಸಿಕೊಂಡ ಮಹಿಳೆ ಹೀಗಾ​ ಮಾಡೋದು?