ಈಶಾನ್ಯ ದೆಹಲಿ ಹಿಂಸಾಚಾರದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ: ಕಂಡಲ್ಲಿ ಗುಂಡಿಕ್ಕಲು ಆದೇಶ
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಪರ-ವಿರೋಧ ಬಣದಿಂದ ಉಂಟಾದ ಗಲಭೆ ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಸಾವಿನ ಸಂಖ್ಯೆ 13ಕ್ಕೇರಿದೆ. ವಾತಾವರಣ ಇನ್ನು ಪ್ರಕ್ಷುಬ್ಧವಾಗಿದ್ದು ಈಶಾನ್ಯ ದೆಹಲಿ ಜಿಲ್ಲೆಗಳಲ್ಲಿ ಗಲಭೆಕೋರರು ಕಂಡಲ್ಲಿ ಗುಂಡಿಕ್ಕಲು ಆದೇಶವನ್ನು ಹೊರಡಿಸಲಾಗಿದೆ. ಈಶಾನ್ಯ ದೆಹಲಿಯ ಚಾಂದ್ ಬಾಘ್ ಮತ್ತು ಭಜನ್ಪುರ ಸೇರಿದಂತೆ ಅನೇಕ ಭಾಗಗಳಲ್ಲಿ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ಕಲ್ಲು ತೂರಾಟ, ಅಂಗಡಿ ಮತ್ತು ವಾಹನಗಳಿಗೆ ಬೆಂಕಿ ಹಚ್ಚುವುದು ಮುಂದುವರಿದಿರುವ ಹಿನ್ನೆಲೆಯಲ್ಲಿ ಯುಮುನಾ ವಿಹಾರ ಏರಿಯಾದ ದೆಹಲಿ ಪೊಲೀಸ್ ವರಿಷ್ಠಾಧಿಕಾರಿ ಕಂಡಲ್ಲಿ … Continue reading ಈಶಾನ್ಯ ದೆಹಲಿ ಹಿಂಸಾಚಾರದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ: ಕಂಡಲ್ಲಿ ಗುಂಡಿಕ್ಕಲು ಆದೇಶ
Copy and paste this URL into your WordPress site to embed
Copy and paste this code into your site to embed