ಈಶಾನ್ಯ ದೆಹಲಿ ಹಿಂಸಾಚಾರದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ: ಕಂಡಲ್ಲಿ ಗುಂಡಿಕ್ಕಲು ಆದೇಶ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಪರ-ವಿರೋಧ ಬಣದಿಂದ ಉಂಟಾದ ಗಲಭೆ ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಸಾವಿನ ಸಂಖ್ಯೆ 13ಕ್ಕೇರಿದೆ. ವಾತಾವರಣ ಇನ್ನು ಪ್ರಕ್ಷುಬ್ಧವಾಗಿದ್ದು ಈಶಾನ್ಯ ದೆಹಲಿ ಜಿಲ್ಲೆಗಳಲ್ಲಿ ಗಲಭೆಕೋರರು ಕಂಡಲ್ಲಿ ಗುಂಡಿಕ್ಕಲು ಆದೇಶವನ್ನು ಹೊರಡಿಸಲಾಗಿದೆ. ಈಶಾನ್ಯ ದೆಹಲಿಯ ಚಾಂದ್​ ಬಾಘ್​ ಮತ್ತು ಭಜನ್​ಪುರ ಸೇರಿದಂತೆ ಅನೇಕ ಭಾಗಗಳಲ್ಲಿ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ. ಕಲ್ಲು ತೂರಾಟ, ಅಂಗಡಿ ಮತ್ತು ವಾಹನಗಳಿಗೆ ಬೆಂಕಿ ಹಚ್ಚುವುದು ಮುಂದುವರಿದಿರುವ ಹಿನ್ನೆಲೆಯಲ್ಲಿ ಯುಮುನಾ ವಿಹಾರ ಏರಿಯಾದ ದೆಹಲಿ ಪೊಲೀಸ್​ ವರಿಷ್ಠಾಧಿಕಾರಿ ಕಂಡಲ್ಲಿ … Continue reading ಈಶಾನ್ಯ ದೆಹಲಿ ಹಿಂಸಾಚಾರದಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ: ಕಂಡಲ್ಲಿ ಗುಂಡಿಕ್ಕಲು ಆದೇಶ