ವಿಜಯಪುರ: ಸೇವೆ ಖಾಯಂ ಮಾಡಲು ಆಗ್ರಹಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಸುರೇಶ ಡಬ್ಬಿ ಮಾತನಾಡಿ, ಅತಿಥಿ ಉಪನ್ಯಾಸಕರ ಸೇವೆ ಖಾಯಂ ಮಾಡಲು ಆಗ್ರಹಿಸಿ ಈಗಾಗಲೇ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ಸರ್ಕಾರ ಈವರೆಗೂ ಗಮನ ಹರಿಸಿಲ್ಲ. ಹೀಗಾಗಿ ನ. 23ರಿಂದ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಅದಕ್ಕಾಗಿ ತರಗತಿ ಬಹಿಷ್ಕರಿಸಲಾಗಿದೆ. ಹೀಗಾಗಿ ಇನ್ನಾದರೂ ಸರ್ಕಾರ … Continue reading ಸೇವೆ ಖಾಯಂ ಮಾಡಲು ಆಗ್ರಹ
Copy and paste this URL into your WordPress site to embed
Copy and paste this code into your site to embed